ಬ್ರೇಕಿಂಗ್ ನ್ಯೂಸ್
17-10-20 09:19 pm Dilip: Bengaluru Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 17: ಮನೀಶ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನ ಬಂಧಿಸಿದ್ದು ಈ ವೇಳೆ ಇಬ್ಬರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಬಂಧಿತರನ್ನು ಶಶಿಕಿರಣ್ ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32) ಎಂದು ಗುರುತಿಸಲಾಗಿದೆ. ಈ ವೇಳೆ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು ಪ್ರತಿಯಾಗಿ ಕಾಲಿಗೆ ಗುಂಡು ಹಾರಿಸಿದ್ದಾರೆ.
ಆರೋಪಿಗಳನ್ನು ವಶಕ್ಕೆ ಪಡೆದ ಬಳಿಕ, ಪೊಲೀಸರು ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಬಳಸಿದ್ದ ಮಾರಕಾಸ್ತ್ರಗಳನ್ನ ಜಪ್ತಿ ಮಾಡಲು ಮುಂದಾಗಿದ್ದರು. ಇದಕ್ಕಾಗಿ, ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡಿದ್ದರು. ಆದರೆ, ಆರೋಪಿಗಳು ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ, ಪರಾರಿಯಾಗಲು ನೋಡಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರು ಫೈರಿಂಗ್ ನಿಂದ ಗಾಯಗೊಂಡಿರುವ ಅಕ್ಷಯ್ ಹಾಗೂ ಶಶಿಕಿರಣ್ ಎಂಬಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಧಿತರ ಪೈಕಿ ಶಶಿಕಿರಣ್ ಮತ್ತು ನಿತ್ಯ ಕೊಡಗು ಮೂಲದವರು ಎನ್ನಲಾಗುತ್ತಿದ್ದು, ಗಣೇಶ್ ಮತ್ತು ಅಕ್ಷಯ್ ಮಂಗಳೂರಿನವರು ಎನ್ನುವ ಮಾಹಿತಿ ಸಿಕ್ಕಿದೆ.
ಬೆಂಗಳೂರಿನ ಬ್ರಿಗೇಟ್ ರಸ್ತೆಯಲ್ಲಿರುವ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಗುರುವಾರ ರಾತ್ರಿ ಹತ್ಯೆ ಮಾಡಲಾಗಿತ್ತು. ದರೋಡೆ, ಕೊಲೆ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದ ಮನೀಶ್ ವಿರುದ್ಧ ರೌಡಿ ಶೀಟ್ ಓಪನ್ ಮಾಡಲಾಗಿತ್ತು. ಇತ್ತೀಚೆಗೆ ಪಕ್ಕದ ಇನ್ನೊಂದು ಬಾರ್ ಮಾಲೀಕನ ಜೊತೆ ಗಲಾಟೆ ಮಾಡಿಕೊಂಡಿದ್ದ ಮನೀಶ್ ನನ್ನು ಸುಪಾರಿ ಕೊಟ್ಟು ಕೊಲ್ಲಿಸಲಾಗಿದೆ ಎನ್ನುವ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
In connection to the shootout and murder of Bangalore bar owner Manish Shetty, the Bangalore police have succeeding in arresting 4 accused. It is stated two of the accused attacked on the police in which police firing has taken place.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm