ಬ್ರೇಕಿಂಗ್ ನ್ಯೂಸ್
18-01-23 01:51 pm Mangalore Correspondent ಕ್ರೈಂ
ಉಳ್ಳಾಲ, ಜ.17 : ಪೊಲೀಸ್ ಇನ್ಸ್ ಪೆಕ್ಟರನ್ನೂ ಬಿಡದ ಹೈಟೆಕ್ ರಾಬರ್ಸ್ ಗಳು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಸಂದೀಪ್ ಹೆಸರಲ್ಲಿ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿಯೇ ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರ ಪತ್ತೆಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಉದ್ಯಮಿಗಳು, ನಟರು, ಪ್ರತಿಷ್ಠಿತರ ಹೆಸರಲ್ಲಿ ನಕಲಿ ಖಾತೆಗಳನ್ನ ತೆರೆದು ಹಣ ಲಪಟಾಯಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇಂಥ ಕೃತ್ಯದಲ್ಲಿ ಉತ್ತರ ಭಾರತದ ಸೈಬರ್ ವಂಚಕರು ತೊಡಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ಪೆಕ್ಟರ್ ಸಂದೀಪ್ ಅವರ ಹೆಸರಲ್ಲು ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಿಂದಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ವಿಶೇಷ ಎಂದರೆ ನಕಲಿ ಖಾತೆ ತೆರೆದ ವ್ಯಕ್ತಿಗಳು ಸಂದೀಪ್ ಅವರ ಇನ್ಸ್ಟಾ ಗ್ರಾಮ್ ನ ಬಹುತೇಕ ಸ್ನೇಹಿತರಲ್ಲಿ ಏನೇನೋ ಕಾರಣ ಹೇಳಿ 7,500 ರೂಪಾಯಿ ಸಾಲ ಕೇಳಿದ್ದಾನೆ. ಎಷ್ಟು ಮಂದಿ ಹಣ ಕೊಟ್ಟಿದ್ದಾರೋ ಗೊತ್ತಿಲ್ಲ.





ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ಇನ್ಸ್ಟಾಗ್ರಾಮ್ ಗಳಲ್ಲಿ ಈ ಹಿಂದೆಯೂ ಹಲವರ ನಕಲಿ ಖಾತೆಗಳನ್ನ ತೆರೆದು ಅವರ ಸ್ನೇಹಿತರಲ್ಲಿ ಹಣ ಲಪಟಾಯಿಸಿದ ಅನೇಕ ಪ್ರಕರಣಗಳು ನಡೆದಿವೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದರೂ ಯಾವುದೇ ಪರಿಣಾಮ ಬೀರಿಲ್ಲ.
ಆದರೀಗ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳನ್ನೇ ಹೈಟೆಕ್ ರಾಬರ್ಸ್ ಗಳು ಟಾರ್ಗೆಟ್ ಮಾಡಿದ್ದಾರೆ.
Cyber fraudsters create instagram I'd in the name of Ullal police inspector Mangalore.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm