ಬ್ರೇಕಿಂಗ್ ನ್ಯೂಸ್
18-01-23 01:51 pm Mangalore Correspondent ಕ್ರೈಂ
ಉಳ್ಳಾಲ, ಜ.17 : ಪೊಲೀಸ್ ಇನ್ಸ್ ಪೆಕ್ಟರನ್ನೂ ಬಿಡದ ಹೈಟೆಕ್ ರಾಬರ್ಸ್ ಗಳು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಸಂದೀಪ್ ಹೆಸರಲ್ಲಿ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿಯೇ ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರ ಪತ್ತೆಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಉದ್ಯಮಿಗಳು, ನಟರು, ಪ್ರತಿಷ್ಠಿತರ ಹೆಸರಲ್ಲಿ ನಕಲಿ ಖಾತೆಗಳನ್ನ ತೆರೆದು ಹಣ ಲಪಟಾಯಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇಂಥ ಕೃತ್ಯದಲ್ಲಿ ಉತ್ತರ ಭಾರತದ ಸೈಬರ್ ವಂಚಕರು ತೊಡಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ಪೆಕ್ಟರ್ ಸಂದೀಪ್ ಅವರ ಹೆಸರಲ್ಲು ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಿಂದಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ವಿಶೇಷ ಎಂದರೆ ನಕಲಿ ಖಾತೆ ತೆರೆದ ವ್ಯಕ್ತಿಗಳು ಸಂದೀಪ್ ಅವರ ಇನ್ಸ್ಟಾ ಗ್ರಾಮ್ ನ ಬಹುತೇಕ ಸ್ನೇಹಿತರಲ್ಲಿ ಏನೇನೋ ಕಾರಣ ಹೇಳಿ 7,500 ರೂಪಾಯಿ ಸಾಲ ಕೇಳಿದ್ದಾನೆ. ಎಷ್ಟು ಮಂದಿ ಹಣ ಕೊಟ್ಟಿದ್ದಾರೋ ಗೊತ್ತಿಲ್ಲ.





ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ಇನ್ಸ್ಟಾಗ್ರಾಮ್ ಗಳಲ್ಲಿ ಈ ಹಿಂದೆಯೂ ಹಲವರ ನಕಲಿ ಖಾತೆಗಳನ್ನ ತೆರೆದು ಅವರ ಸ್ನೇಹಿತರಲ್ಲಿ ಹಣ ಲಪಟಾಯಿಸಿದ ಅನೇಕ ಪ್ರಕರಣಗಳು ನಡೆದಿವೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದರೂ ಯಾವುದೇ ಪರಿಣಾಮ ಬೀರಿಲ್ಲ.
ಆದರೀಗ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳನ್ನೇ ಹೈಟೆಕ್ ರಾಬರ್ಸ್ ಗಳು ಟಾರ್ಗೆಟ್ ಮಾಡಿದ್ದಾರೆ.
Cyber fraudsters create instagram I'd in the name of Ullal police inspector Mangalore.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am