ಬ್ರೇಕಿಂಗ್ ನ್ಯೂಸ್
18-01-23 01:51 pm Mangalore Correspondent ಕ್ರೈಂ
ಉಳ್ಳಾಲ, ಜ.17 : ಪೊಲೀಸ್ ಇನ್ಸ್ ಪೆಕ್ಟರನ್ನೂ ಬಿಡದ ಹೈಟೆಕ್ ರಾಬರ್ಸ್ ಗಳು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಸಂದೀಪ್ ಹೆಸರಲ್ಲಿ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿಯೇ ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರ ಪತ್ತೆಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಉದ್ಯಮಿಗಳು, ನಟರು, ಪ್ರತಿಷ್ಠಿತರ ಹೆಸರಲ್ಲಿ ನಕಲಿ ಖಾತೆಗಳನ್ನ ತೆರೆದು ಹಣ ಲಪಟಾಯಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇಂಥ ಕೃತ್ಯದಲ್ಲಿ ಉತ್ತರ ಭಾರತದ ಸೈಬರ್ ವಂಚಕರು ತೊಡಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ಪೆಕ್ಟರ್ ಸಂದೀಪ್ ಅವರ ಹೆಸರಲ್ಲು ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಿಂದಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ವಿಶೇಷ ಎಂದರೆ ನಕಲಿ ಖಾತೆ ತೆರೆದ ವ್ಯಕ್ತಿಗಳು ಸಂದೀಪ್ ಅವರ ಇನ್ಸ್ಟಾ ಗ್ರಾಮ್ ನ ಬಹುತೇಕ ಸ್ನೇಹಿತರಲ್ಲಿ ಏನೇನೋ ಕಾರಣ ಹೇಳಿ 7,500 ರೂಪಾಯಿ ಸಾಲ ಕೇಳಿದ್ದಾನೆ. ಎಷ್ಟು ಮಂದಿ ಹಣ ಕೊಟ್ಟಿದ್ದಾರೋ ಗೊತ್ತಿಲ್ಲ.





ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ಇನ್ಸ್ಟಾಗ್ರಾಮ್ ಗಳಲ್ಲಿ ಈ ಹಿಂದೆಯೂ ಹಲವರ ನಕಲಿ ಖಾತೆಗಳನ್ನ ತೆರೆದು ಅವರ ಸ್ನೇಹಿತರಲ್ಲಿ ಹಣ ಲಪಟಾಯಿಸಿದ ಅನೇಕ ಪ್ರಕರಣಗಳು ನಡೆದಿವೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದರೂ ಯಾವುದೇ ಪರಿಣಾಮ ಬೀರಿಲ್ಲ.
ಆದರೀಗ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳನ್ನೇ ಹೈಟೆಕ್ ರಾಬರ್ಸ್ ಗಳು ಟಾರ್ಗೆಟ್ ಮಾಡಿದ್ದಾರೆ.
Cyber fraudsters create instagram I'd in the name of Ullal police inspector Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm