ಬ್ರೇಕಿಂಗ್ ನ್ಯೂಸ್
18-01-23 01:51 pm Mangalore Correspondent ಕ್ರೈಂ
ಉಳ್ಳಾಲ, ಜ.17 : ಪೊಲೀಸ್ ಇನ್ಸ್ ಪೆಕ್ಟರನ್ನೂ ಬಿಡದ ಹೈಟೆಕ್ ರಾಬರ್ಸ್ ಗಳು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಸಂದೀಪ್ ಹೆಸರಲ್ಲಿ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿಯೇ ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರ ಪತ್ತೆಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಉದ್ಯಮಿಗಳು, ನಟರು, ಪ್ರತಿಷ್ಠಿತರ ಹೆಸರಲ್ಲಿ ನಕಲಿ ಖಾತೆಗಳನ್ನ ತೆರೆದು ಹಣ ಲಪಟಾಯಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇಂಥ ಕೃತ್ಯದಲ್ಲಿ ಉತ್ತರ ಭಾರತದ ಸೈಬರ್ ವಂಚಕರು ತೊಡಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ಪೆಕ್ಟರ್ ಸಂದೀಪ್ ಅವರ ಹೆಸರಲ್ಲು ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಿಂದಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ವಿಶೇಷ ಎಂದರೆ ನಕಲಿ ಖಾತೆ ತೆರೆದ ವ್ಯಕ್ತಿಗಳು ಸಂದೀಪ್ ಅವರ ಇನ್ಸ್ಟಾ ಗ್ರಾಮ್ ನ ಬಹುತೇಕ ಸ್ನೇಹಿತರಲ್ಲಿ ಏನೇನೋ ಕಾರಣ ಹೇಳಿ 7,500 ರೂಪಾಯಿ ಸಾಲ ಕೇಳಿದ್ದಾನೆ. ಎಷ್ಟು ಮಂದಿ ಹಣ ಕೊಟ್ಟಿದ್ದಾರೋ ಗೊತ್ತಿಲ್ಲ.





ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ಇನ್ಸ್ಟಾಗ್ರಾಮ್ ಗಳಲ್ಲಿ ಈ ಹಿಂದೆಯೂ ಹಲವರ ನಕಲಿ ಖಾತೆಗಳನ್ನ ತೆರೆದು ಅವರ ಸ್ನೇಹಿತರಲ್ಲಿ ಹಣ ಲಪಟಾಯಿಸಿದ ಅನೇಕ ಪ್ರಕರಣಗಳು ನಡೆದಿವೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದರೂ ಯಾವುದೇ ಪರಿಣಾಮ ಬೀರಿಲ್ಲ.
ಆದರೀಗ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳನ್ನೇ ಹೈಟೆಕ್ ರಾಬರ್ಸ್ ಗಳು ಟಾರ್ಗೆಟ್ ಮಾಡಿದ್ದಾರೆ.
Cyber fraudsters create instagram I'd in the name of Ullal police inspector Mangalore.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am