ಬ್ರೇಕಿಂಗ್ ನ್ಯೂಸ್
18-01-23 01:51 pm Mangalore Correspondent ಕ್ರೈಂ
ಉಳ್ಳಾಲ, ಜ.17 : ಪೊಲೀಸ್ ಇನ್ಸ್ ಪೆಕ್ಟರನ್ನೂ ಬಿಡದ ಹೈಟೆಕ್ ರಾಬರ್ಸ್ ಗಳು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಸಂದೀಪ್ ಹೆಸರಲ್ಲಿ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿಯೇ ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರ ಪತ್ತೆಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಉದ್ಯಮಿಗಳು, ನಟರು, ಪ್ರತಿಷ್ಠಿತರ ಹೆಸರಲ್ಲಿ ನಕಲಿ ಖಾತೆಗಳನ್ನ ತೆರೆದು ಹಣ ಲಪಟಾಯಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇಂಥ ಕೃತ್ಯದಲ್ಲಿ ಉತ್ತರ ಭಾರತದ ಸೈಬರ್ ವಂಚಕರು ತೊಡಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ಪೆಕ್ಟರ್ ಸಂದೀಪ್ ಅವರ ಹೆಸರಲ್ಲು ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಿಂದಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ವಿಶೇಷ ಎಂದರೆ ನಕಲಿ ಖಾತೆ ತೆರೆದ ವ್ಯಕ್ತಿಗಳು ಸಂದೀಪ್ ಅವರ ಇನ್ಸ್ಟಾ ಗ್ರಾಮ್ ನ ಬಹುತೇಕ ಸ್ನೇಹಿತರಲ್ಲಿ ಏನೇನೋ ಕಾರಣ ಹೇಳಿ 7,500 ರೂಪಾಯಿ ಸಾಲ ಕೇಳಿದ್ದಾನೆ. ಎಷ್ಟು ಮಂದಿ ಹಣ ಕೊಟ್ಟಿದ್ದಾರೋ ಗೊತ್ತಿಲ್ಲ.
ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ಇನ್ಸ್ಟಾಗ್ರಾಮ್ ಗಳಲ್ಲಿ ಈ ಹಿಂದೆಯೂ ಹಲವರ ನಕಲಿ ಖಾತೆಗಳನ್ನ ತೆರೆದು ಅವರ ಸ್ನೇಹಿತರಲ್ಲಿ ಹಣ ಲಪಟಾಯಿಸಿದ ಅನೇಕ ಪ್ರಕರಣಗಳು ನಡೆದಿವೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದರೂ ಯಾವುದೇ ಪರಿಣಾಮ ಬೀರಿಲ್ಲ.
ಆದರೀಗ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳನ್ನೇ ಹೈಟೆಕ್ ರಾಬರ್ಸ್ ಗಳು ಟಾರ್ಗೆಟ್ ಮಾಡಿದ್ದಾರೆ.
Cyber fraudsters create instagram I'd in the name of Ullal police inspector Mangalore.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm