ಬ್ರೇಕಿಂಗ್ ನ್ಯೂಸ್
18-01-23 01:51 pm Mangalore Correspondent ಕ್ರೈಂ
ಉಳ್ಳಾಲ, ಜ.17 : ಪೊಲೀಸ್ ಇನ್ಸ್ ಪೆಕ್ಟರನ್ನೂ ಬಿಡದ ಹೈಟೆಕ್ ರಾಬರ್ಸ್ ಗಳು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಸಂದೀಪ್ ಹೆಸರಲ್ಲಿ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿಯೇ ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರ ಪತ್ತೆಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಉದ್ಯಮಿಗಳು, ನಟರು, ಪ್ರತಿಷ್ಠಿತರ ಹೆಸರಲ್ಲಿ ನಕಲಿ ಖಾತೆಗಳನ್ನ ತೆರೆದು ಹಣ ಲಪಟಾಯಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇಂಥ ಕೃತ್ಯದಲ್ಲಿ ಉತ್ತರ ಭಾರತದ ಸೈಬರ್ ವಂಚಕರು ತೊಡಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ಪೆಕ್ಟರ್ ಸಂದೀಪ್ ಅವರ ಹೆಸರಲ್ಲು ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಿಂದಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ವಿಶೇಷ ಎಂದರೆ ನಕಲಿ ಖಾತೆ ತೆರೆದ ವ್ಯಕ್ತಿಗಳು ಸಂದೀಪ್ ಅವರ ಇನ್ಸ್ಟಾ ಗ್ರಾಮ್ ನ ಬಹುತೇಕ ಸ್ನೇಹಿತರಲ್ಲಿ ಏನೇನೋ ಕಾರಣ ಹೇಳಿ 7,500 ರೂಪಾಯಿ ಸಾಲ ಕೇಳಿದ್ದಾನೆ. ಎಷ್ಟು ಮಂದಿ ಹಣ ಕೊಟ್ಟಿದ್ದಾರೋ ಗೊತ್ತಿಲ್ಲ.
ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ಇನ್ಸ್ಟಾಗ್ರಾಮ್ ಗಳಲ್ಲಿ ಈ ಹಿಂದೆಯೂ ಹಲವರ ನಕಲಿ ಖಾತೆಗಳನ್ನ ತೆರೆದು ಅವರ ಸ್ನೇಹಿತರಲ್ಲಿ ಹಣ ಲಪಟಾಯಿಸಿದ ಅನೇಕ ಪ್ರಕರಣಗಳು ನಡೆದಿವೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದರೂ ಯಾವುದೇ ಪರಿಣಾಮ ಬೀರಿಲ್ಲ.
ಆದರೀಗ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳನ್ನೇ ಹೈಟೆಕ್ ರಾಬರ್ಸ್ ಗಳು ಟಾರ್ಗೆಟ್ ಮಾಡಿದ್ದಾರೆ.
Cyber fraudsters create instagram I'd in the name of Ullal police inspector Mangalore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm