ಬ್ರೇಕಿಂಗ್ ನ್ಯೂಸ್
18-01-23 02:25 pm HK News Desk ಕ್ರೈಂ
ಕೊಡಗು, ಜ.18: ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಾಲ ಗ್ರಾಮದಲ್ಲಿ ಯುವತಿ ಆರತಿ ಎಂಬಾಕೆಯನ್ನು ಕೊಲೆ ಮಾಡಿದ್ದ ಆರೋಪಿ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆರೋಪಿ ತಿಮ್ಮಯ್ಯನ ಮೃತದೇಹವು ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ.
ಏನಿದು ಪ್ರಕರಣ ?
ಜನವರಿ 16 ರಂದು ವಿರಾಜಪೇಟೆ ತಾಲ್ಲೂಕಿನ ನಾಂಗಾಲದಲ್ಲಿ ಕತ್ತಿಯಿಂದ ಕಡಿದು, ಚಾಕುವಿನಿಂದ ಇರಿದು ಯುವತಿಯನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿತ್ತು. 24 ವರ್ಷದ ಆರತಿ ಎಂಬ ಯುವತಿಯನ್ನು ತಿಮ್ಮಯ್ಯ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ. ಆರತಿ ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯ ಬೈಕ್ ಮತ್ತು ಹೆಲ್ಮೆಟ್ ಪತ್ತೆಯಾಗಿತ್ತು. ಕೊಲೆಯಾದ ಅನತಿ ದೂರದಲ್ಲಿ ಬೈಕ್ ಸಿಕ್ಕಿದೆ. ಕಂಡಂಗಾಲ ಮೂಲದ ತಿಮ್ಮಯ್ಯ ಎಂಬಾತನಿಗೆ ಬೈಕ್ ಸೇರಿದೆ ಎಂದು ಹೇಳಲಾಗಿತ್ತು. ಇದೀಗ ತಿಮ್ಮಯ್ಯನ ಮೃತದೇಹ ಪತ್ತೆಯಾಗಿರೋದು ಪ್ರಕರಣ ಮತ್ತೊಂದು ಆಯಮವನ್ನು ಪಡೆದುಕೊಂಡಿದೆ.
![]()
2 ದಿನಗಳ ಬಳಿಕ ಕೃಷಿ ಹೊಂಡದಲ್ಲಿ ತಿಮ್ಮಯ್ಯನ ಶವ ಪತ್ತೆಯಾಗಿದೆ. ವಿರಾಜಪೇಟೆ ತಾಲ್ಲೂಕಿನ ಕಂಡಂಗಾಲ ಗ್ರಾಮದಲ್ಲಿರುವ ಆತನ ಮನೆಯ ಕೃಷಿ ಹೊಂಡದಲ್ಲಿ ಶವ ಪತ್ತೆಯಾಗಿದೆ. ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ಉಂಟಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.
It was suspected that Thimmaiah committed suicide by jumping into the lake after killing Aarthi by cutting him with a sword on Sunday. In this background, the police started searching for Thimmaiah from Monday. Thimmaiah's dead body was not found despite continuous search in the lake for two days. The dead body was found late at night when the lake water was being emptied from the pump after Tuesday afternoon.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm