ಬ್ರೇಕಿಂಗ್ ನ್ಯೂಸ್
19-01-23 11:45 am HK News Desk ಕ್ರೈಂ
ಲಖನೌ, ಜ.18: ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಮಹಿಳೆಯನ್ನು ಮದುವೆಯಾಗುವುದಾಗಿ ಸಲುಗೆ ಬೆಳೆಸಿಕೊಂಡು ₹3 ಲಕ್ಷ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
2021 ರ ಅಕ್ಟೋಬರ್ನಲ್ಲಿ ವೆಬ್ಸೈಟ್ ಒಂದರ ಮೂಲಕ ಆರೋಪಿ ವಾರಾಣಸಿಯ ನಂದ್ ಲಾಲ್ ಯಾದವ್ ಅವರನ್ನು ಭೇಟಿಯಾಗಿದ್ದಾಗಿ ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ನಂದಲಾಲ್ ಮಹಿಳೆಯೊಂದಿಗೆ ಚೆನ್ನಾಗಿ ಮಾತನಾಡುತ್ತಿದ್ದ. ಆಕೆಯನ್ನು ಮದುವೆಯಾಗಲು ಪ್ರಸ್ತಾಪಿಸಿದ್ದ ಮತ್ತು ಮಹಿಳೆ ಮನೆಯವರು ಕೂಡ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದರು.
ಆರೋಪಿ ಸಂತ್ರಸ್ತೆ ಜತೆ ಉತ್ತಮ ಸಂಪರ್ಕ ಇಟ್ಟುಕೊಂಡು, ಆಕೆಯ ನಂಬಿಕೆ ಗಳಿಸಿದ್ದ. ಬಳಿಕ ತನ್ನ ಸ್ನೇಹಿತನಿಗೆ ತುರ್ತು ಅಗತ್ಯವಿದೆಯೆಂದು ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ನಂಬಿದ ಮಹಿಳೆ ಆರೋಪಿ ನೀಡಿದ ಬ್ಯಾಂಕ್ ಖಾತೆ ಸಂಖ್ಯೆಗೆ ಹಣ ವರ್ಗಾಯಿಸಿದ್ದಾರೆ. ಸಂತ್ರಸ್ತೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿ ನಾಪತ್ತೆಯಾಗಿದ್ದಾನೆ.
A woman was duped of Rs 3 lakhs by a man who she met through a matrimonial website. In her complaint, the woman said she met the accused Nand Lal Yadav of Varanasi through the website arranging marriages in October 2021.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm