ಬ್ರೇಕಿಂಗ್ ನ್ಯೂಸ್
19-01-23 11:45 am HK News Desk ಕ್ರೈಂ
ಲಖನೌ, ಜ.18: ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಮಹಿಳೆಯನ್ನು ಮದುವೆಯಾಗುವುದಾಗಿ ಸಲುಗೆ ಬೆಳೆಸಿಕೊಂಡು ₹3 ಲಕ್ಷ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
2021 ರ ಅಕ್ಟೋಬರ್ನಲ್ಲಿ ವೆಬ್ಸೈಟ್ ಒಂದರ ಮೂಲಕ ಆರೋಪಿ ವಾರಾಣಸಿಯ ನಂದ್ ಲಾಲ್ ಯಾದವ್ ಅವರನ್ನು ಭೇಟಿಯಾಗಿದ್ದಾಗಿ ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ನಂದಲಾಲ್ ಮಹಿಳೆಯೊಂದಿಗೆ ಚೆನ್ನಾಗಿ ಮಾತನಾಡುತ್ತಿದ್ದ. ಆಕೆಯನ್ನು ಮದುವೆಯಾಗಲು ಪ್ರಸ್ತಾಪಿಸಿದ್ದ ಮತ್ತು ಮಹಿಳೆ ಮನೆಯವರು ಕೂಡ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದರು.
ಆರೋಪಿ ಸಂತ್ರಸ್ತೆ ಜತೆ ಉತ್ತಮ ಸಂಪರ್ಕ ಇಟ್ಟುಕೊಂಡು, ಆಕೆಯ ನಂಬಿಕೆ ಗಳಿಸಿದ್ದ. ಬಳಿಕ ತನ್ನ ಸ್ನೇಹಿತನಿಗೆ ತುರ್ತು ಅಗತ್ಯವಿದೆಯೆಂದು ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ನಂಬಿದ ಮಹಿಳೆ ಆರೋಪಿ ನೀಡಿದ ಬ್ಯಾಂಕ್ ಖಾತೆ ಸಂಖ್ಯೆಗೆ ಹಣ ವರ್ಗಾಯಿಸಿದ್ದಾರೆ. ಸಂತ್ರಸ್ತೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿ ನಾಪತ್ತೆಯಾಗಿದ್ದಾನೆ.
A woman was duped of Rs 3 lakhs by a man who she met through a matrimonial website. In her complaint, the woman said she met the accused Nand Lal Yadav of Varanasi through the website arranging marriages in October 2021.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm