ಬ್ರೇಕಿಂಗ್ ನ್ಯೂಸ್
19-01-23 11:45 am HK News Desk ಕ್ರೈಂ
ಲಖನೌ, ಜ.18: ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಮಹಿಳೆಯನ್ನು ಮದುವೆಯಾಗುವುದಾಗಿ ಸಲುಗೆ ಬೆಳೆಸಿಕೊಂಡು ₹3 ಲಕ್ಷ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
2021 ರ ಅಕ್ಟೋಬರ್ನಲ್ಲಿ ವೆಬ್ಸೈಟ್ ಒಂದರ ಮೂಲಕ ಆರೋಪಿ ವಾರಾಣಸಿಯ ನಂದ್ ಲಾಲ್ ಯಾದವ್ ಅವರನ್ನು ಭೇಟಿಯಾಗಿದ್ದಾಗಿ ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ನಂದಲಾಲ್ ಮಹಿಳೆಯೊಂದಿಗೆ ಚೆನ್ನಾಗಿ ಮಾತನಾಡುತ್ತಿದ್ದ. ಆಕೆಯನ್ನು ಮದುವೆಯಾಗಲು ಪ್ರಸ್ತಾಪಿಸಿದ್ದ ಮತ್ತು ಮಹಿಳೆ ಮನೆಯವರು ಕೂಡ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದರು.
ಆರೋಪಿ ಸಂತ್ರಸ್ತೆ ಜತೆ ಉತ್ತಮ ಸಂಪರ್ಕ ಇಟ್ಟುಕೊಂಡು, ಆಕೆಯ ನಂಬಿಕೆ ಗಳಿಸಿದ್ದ. ಬಳಿಕ ತನ್ನ ಸ್ನೇಹಿತನಿಗೆ ತುರ್ತು ಅಗತ್ಯವಿದೆಯೆಂದು ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ನಂಬಿದ ಮಹಿಳೆ ಆರೋಪಿ ನೀಡಿದ ಬ್ಯಾಂಕ್ ಖಾತೆ ಸಂಖ್ಯೆಗೆ ಹಣ ವರ್ಗಾಯಿಸಿದ್ದಾರೆ. ಸಂತ್ರಸ್ತೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿ ನಾಪತ್ತೆಯಾಗಿದ್ದಾನೆ.
A woman was duped of Rs 3 lakhs by a man who she met through a matrimonial website. In her complaint, the woman said she met the accused Nand Lal Yadav of Varanasi through the website arranging marriages in October 2021.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am