ಬ್ರೇಕಿಂಗ್ ನ್ಯೂಸ್
20-01-23 11:58 am Mangalore Correspondent ಕ್ರೈಂ
ಮಂಗಳೂರು, ಜ.20: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಈ ವರ್ಷದ ಆರಂಭದಲ್ಲಿಯೇ ಭಾರೀ ಪ್ರಮಾಣದ ಚಿನ್ನ ಕಳ್ಳಸಾಗಣೆಯನ್ನು ಪತ್ತೆಹಚ್ಚಿದ್ದಾರೆ.
ಜನವರಿ 1ರಿಂದ 18ರ ವರೆಗಿನ ಅವಧಿಯಲ್ಲಿ ಬರೋಬ್ಬರಿ ಮೂರು ಕೆಜಿ 677 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಚಿನ್ನದ ಮಾರುಕಟ್ಟೆ ಬೆಲೆ 2 ಕೋಟಿ 01 ಲಕ್ಷದ 69,800 ರೂ. ಆಗಿದೆ.
ಎಂಟು ಪ್ರಯಾಣಿಕರು ದುಬೈ ಮತ್ತು ಅಬುಧಾಬಿಯಿಂದ ಮಂಗಳೂರಿಗೆ ವಿಮಾನದಲ್ಲಿ ಬಂದಿಳಿದಿದ್ದು, ಚಿನ್ನವನ್ನು ಪೇಸ್ಟ್ ರೂಪದಲ್ಲಿ ಪ್ಯಾಕೆಟ್ಗಳಾಗಿಸಿ ಕಳ್ಳ ಸಾಗಣಿಕೆ ಮಾಡುತ್ತಿದ್ದರು. ಗುದನಾಳ, ಟ್ರಾಲಿ ಬ್ಯಾಗ್ ನಲ್ಲಿ ಅಡಗಿಸಿಟ್ಟು ಕಳ್ಳ ಸಾಗಾಣಿಕೆ ಮಾಡುತ್ತಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಓರ್ವ ಪ್ರಯಾಣಿಕನಿಂದ 3 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಇ-ಸಿಗರೇಟ್ ಮತ್ತು ಇ- ನಿಕೋಟಿನ್ ಗಳನ್ನೂ ವಶಪಡಿಸಿಕೊಂಡಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Customs sleuths at the Mangaluru International Airport (MIA) have seized a total of 3,677 grams of smuggled gold worth Rs 2,01,69,800 between Jan 1 and 18 of this year and successfully foiled gold trafficking to a considerable extent.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm