ಬ್ರೇಕಿಂಗ್ ನ್ಯೂಸ್
28-01-23 03:19 pm Mangalore Correspondent ಕ್ರೈಂ
ಮಂಗಳೂರು, ಜ.28 : ನರರೋಗದಿಂದ ಬಳಲುತ್ತಿದ್ದ ಕಾರಣ ಮಲಗಿದಲ್ಲೇ ಇದ್ದ ತನ್ನ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರದ ಕಾಪಿಕಾಡ್ ನಲ್ಲಿ ನಡೆದಿದೆ.
ಶೈಲಜಾ (64) ಕೊಲೆಗೀಡಾದ ಮಹಿಳೆ. ಅವರ ಪತಿ ದಿನೇಶ್ ರಾವ್ (65) ಆತ್ಮಹತ್ಯೆ ಮಾಡಿಕೊಂಡವರು. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು. ಪತ್ನಿ ಶೈಲಜಾ ಐದಾರು ವರ್ಷಗಳಿಂದ ಮಲಗಿದಲ್ಲೇ ಇದ್ದರು. ರಾತ್ರಿ ಮತ್ತು ಹಗಲಿನಲ್ಲಿ ಪ್ರತ್ಯೇಕವಾಗಿ ಹೋಮ್ ನರ್ಸ್ ಇರುತ್ತಿದ್ದರು. ರಾತ್ರಿ ಬಂದಿದ್ದ ಹೋಮ್ ನರ್ಸ್ ಬೆಳಗ್ಗೆ 6.30ಕ್ಕೆ ಹಿಂತಿರುಗಿದ್ದರು. ಆನಂತರ, 8.30ರ ವೇಳೆಗೆ ಮತ್ತೊಬ್ಬ ಹೋಮ್ ನರ್ಸ್ ಬಂದಿದ್ದಾಗ ಮನೆಯ ಬಾಗಿಲು ಹಾಕಲಾಗಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ.





ಬೆಳಗ್ಗಿನ ಹೊತ್ತಲ್ಲಿ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ದಿನೇಶ ರಾವ್ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರಿಗೆ ಇಬ್ಬರು ಹೆಣ್ಮಕ್ಕಳಿದ್ದು ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ದಿನೇಶ್ ರಾವ್, ಪತ್ನಿಯ ಸ್ಥಿತಿಯಿಂದಾಗಿ ಖಿನ್ನರಾಗಿದ್ದರು. ಇದೇ ಚಿಂತೆಯಲ್ಲಿ ಸಾವಿಗೆ ಶರಣಾಗಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
Murder, Husband kills sleeping wife later commits suicide at house at Kapikad in Mangalore. The deceased have been identified as Shilaja (64) and Dinesh Rao (65). Wife was suffering from illness and was bedridden for five years. Their two daughters are said to be settled in the United States.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm