ಬ್ರೇಕಿಂಗ್ ನ್ಯೂಸ್
28-01-23 03:19 pm Mangalore Correspondent ಕ್ರೈಂ
ಮಂಗಳೂರು, ಜ.28 : ನರರೋಗದಿಂದ ಬಳಲುತ್ತಿದ್ದ ಕಾರಣ ಮಲಗಿದಲ್ಲೇ ಇದ್ದ ತನ್ನ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರದ ಕಾಪಿಕಾಡ್ ನಲ್ಲಿ ನಡೆದಿದೆ.
ಶೈಲಜಾ (64) ಕೊಲೆಗೀಡಾದ ಮಹಿಳೆ. ಅವರ ಪತಿ ದಿನೇಶ್ ರಾವ್ (65) ಆತ್ಮಹತ್ಯೆ ಮಾಡಿಕೊಂಡವರು. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು. ಪತ್ನಿ ಶೈಲಜಾ ಐದಾರು ವರ್ಷಗಳಿಂದ ಮಲಗಿದಲ್ಲೇ ಇದ್ದರು. ರಾತ್ರಿ ಮತ್ತು ಹಗಲಿನಲ್ಲಿ ಪ್ರತ್ಯೇಕವಾಗಿ ಹೋಮ್ ನರ್ಸ್ ಇರುತ್ತಿದ್ದರು. ರಾತ್ರಿ ಬಂದಿದ್ದ ಹೋಮ್ ನರ್ಸ್ ಬೆಳಗ್ಗೆ 6.30ಕ್ಕೆ ಹಿಂತಿರುಗಿದ್ದರು. ಆನಂತರ, 8.30ರ ವೇಳೆಗೆ ಮತ್ತೊಬ್ಬ ಹೋಮ್ ನರ್ಸ್ ಬಂದಿದ್ದಾಗ ಮನೆಯ ಬಾಗಿಲು ಹಾಕಲಾಗಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ.





ಬೆಳಗ್ಗಿನ ಹೊತ್ತಲ್ಲಿ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ದಿನೇಶ ರಾವ್ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರಿಗೆ ಇಬ್ಬರು ಹೆಣ್ಮಕ್ಕಳಿದ್ದು ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ದಿನೇಶ್ ರಾವ್, ಪತ್ನಿಯ ಸ್ಥಿತಿಯಿಂದಾಗಿ ಖಿನ್ನರಾಗಿದ್ದರು. ಇದೇ ಚಿಂತೆಯಲ್ಲಿ ಸಾವಿಗೆ ಶರಣಾಗಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
Murder, Husband kills sleeping wife later commits suicide at house at Kapikad in Mangalore. The deceased have been identified as Shilaja (64) and Dinesh Rao (65). Wife was suffering from illness and was bedridden for five years. Their two daughters are said to be settled in the United States.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am