ಬ್ರೇಕಿಂಗ್ ನ್ಯೂಸ್
28-01-23 03:19 pm Mangalore Correspondent ಕ್ರೈಂ
ಮಂಗಳೂರು, ಜ.28 : ನರರೋಗದಿಂದ ಬಳಲುತ್ತಿದ್ದ ಕಾರಣ ಮಲಗಿದಲ್ಲೇ ಇದ್ದ ತನ್ನ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರದ ಕಾಪಿಕಾಡ್ ನಲ್ಲಿ ನಡೆದಿದೆ.
ಶೈಲಜಾ (64) ಕೊಲೆಗೀಡಾದ ಮಹಿಳೆ. ಅವರ ಪತಿ ದಿನೇಶ್ ರಾವ್ (65) ಆತ್ಮಹತ್ಯೆ ಮಾಡಿಕೊಂಡವರು. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು. ಪತ್ನಿ ಶೈಲಜಾ ಐದಾರು ವರ್ಷಗಳಿಂದ ಮಲಗಿದಲ್ಲೇ ಇದ್ದರು. ರಾತ್ರಿ ಮತ್ತು ಹಗಲಿನಲ್ಲಿ ಪ್ರತ್ಯೇಕವಾಗಿ ಹೋಮ್ ನರ್ಸ್ ಇರುತ್ತಿದ್ದರು. ರಾತ್ರಿ ಬಂದಿದ್ದ ಹೋಮ್ ನರ್ಸ್ ಬೆಳಗ್ಗೆ 6.30ಕ್ಕೆ ಹಿಂತಿರುಗಿದ್ದರು. ಆನಂತರ, 8.30ರ ವೇಳೆಗೆ ಮತ್ತೊಬ್ಬ ಹೋಮ್ ನರ್ಸ್ ಬಂದಿದ್ದಾಗ ಮನೆಯ ಬಾಗಿಲು ಹಾಕಲಾಗಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ.





ಬೆಳಗ್ಗಿನ ಹೊತ್ತಲ್ಲಿ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ದಿನೇಶ ರಾವ್ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರಿಗೆ ಇಬ್ಬರು ಹೆಣ್ಮಕ್ಕಳಿದ್ದು ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ದಿನೇಶ್ ರಾವ್, ಪತ್ನಿಯ ಸ್ಥಿತಿಯಿಂದಾಗಿ ಖಿನ್ನರಾಗಿದ್ದರು. ಇದೇ ಚಿಂತೆಯಲ್ಲಿ ಸಾವಿಗೆ ಶರಣಾಗಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
Murder, Husband kills sleeping wife later commits suicide at house at Kapikad in Mangalore. The deceased have been identified as Shilaja (64) and Dinesh Rao (65). Wife was suffering from illness and was bedridden for five years. Their two daughters are said to be settled in the United States.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm