ಬ್ರೇಕಿಂಗ್ ನ್ಯೂಸ್
28-01-23 03:19 pm Mangalore Correspondent ಕ್ರೈಂ
ಮಂಗಳೂರು, ಜ.28 : ನರರೋಗದಿಂದ ಬಳಲುತ್ತಿದ್ದ ಕಾರಣ ಮಲಗಿದಲ್ಲೇ ಇದ್ದ ತನ್ನ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರದ ಕಾಪಿಕಾಡ್ ನಲ್ಲಿ ನಡೆದಿದೆ.
ಶೈಲಜಾ (64) ಕೊಲೆಗೀಡಾದ ಮಹಿಳೆ. ಅವರ ಪತಿ ದಿನೇಶ್ ರಾವ್ (65) ಆತ್ಮಹತ್ಯೆ ಮಾಡಿಕೊಂಡವರು. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು. ಪತ್ನಿ ಶೈಲಜಾ ಐದಾರು ವರ್ಷಗಳಿಂದ ಮಲಗಿದಲ್ಲೇ ಇದ್ದರು. ರಾತ್ರಿ ಮತ್ತು ಹಗಲಿನಲ್ಲಿ ಪ್ರತ್ಯೇಕವಾಗಿ ಹೋಮ್ ನರ್ಸ್ ಇರುತ್ತಿದ್ದರು. ರಾತ್ರಿ ಬಂದಿದ್ದ ಹೋಮ್ ನರ್ಸ್ ಬೆಳಗ್ಗೆ 6.30ಕ್ಕೆ ಹಿಂತಿರುಗಿದ್ದರು. ಆನಂತರ, 8.30ರ ವೇಳೆಗೆ ಮತ್ತೊಬ್ಬ ಹೋಮ್ ನರ್ಸ್ ಬಂದಿದ್ದಾಗ ಮನೆಯ ಬಾಗಿಲು ಹಾಕಲಾಗಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ.
ಬೆಳಗ್ಗಿನ ಹೊತ್ತಲ್ಲಿ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ದಿನೇಶ ರಾವ್ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರಿಗೆ ಇಬ್ಬರು ಹೆಣ್ಮಕ್ಕಳಿದ್ದು ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ದಿನೇಶ್ ರಾವ್, ಪತ್ನಿಯ ಸ್ಥಿತಿಯಿಂದಾಗಿ ಖಿನ್ನರಾಗಿದ್ದರು. ಇದೇ ಚಿಂತೆಯಲ್ಲಿ ಸಾವಿಗೆ ಶರಣಾಗಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
Murder, Husband kills sleeping wife later commits suicide at house at Kapikad in Mangalore. The deceased have been identified as Shilaja (64) and Dinesh Rao (65). Wife was suffering from illness and was bedridden for five years. Their two daughters are said to be settled in the United States.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm