ಬ್ರೇಕಿಂಗ್ ನ್ಯೂಸ್
28-01-23 09:49 pm Udupi Correspondent ಕ್ರೈಂ
ಉಡುಪಿ, ಜ.28 : ಕಾಲೇಜು ವಿದ್ಯಾರ್ಥಿನಿ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನು ಕಾಲೇಜಿನ ವಾರ್ಡನ್ ಹೊಡೆದು ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್ನಲ್ಲಿ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಬಂಟಕಲ್ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜು ಆವರಣದಲ್ಲಿ ಘಟನೆ ನಡೆದಿದೆ. ಹುಡುಗಿ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನು ಹೊಡೆದು ಕೊಂದಿದ್ದಾನೆ ಎನ್ನಲಾಗಿದೆ. ಕೃತ್ಯದ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ವಿರುದ್ಧ ಮಂಜುಳಾ ಕರ್ಕೇರ ಎಂಬವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Two persons were booked for allegedly killing a dog in Karnataka’s Udupi district, news agency IANS reported. According to the report, the incident took place in the premises of Shri Madhwa Vadiraja Institute of Technology & Management in Bantakal, near Udupi.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm