ಬ್ರೇಕಿಂಗ್ ನ್ಯೂಸ್
01-02-23 07:14 pm Mangalore Correspondent ಕ್ರೈಂ
ಉಳ್ಳಾಲ, ಫೆ.1 : ಕೇರಳ- ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾರನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಕಡಪುರಂ ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್ ಎಂ(25), ಉದ್ಯಾವರ ಮಾಡ ನಿವಾಸಿ ಹೈದರ್ ಆಲಿ(39) ಅಲಿಯಾಸ್ ಗಾಡಿ ಹೈದರ್ ಎಂಬ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 32,07,000/- ಎಂದು ಅಂದಾಜಿಸಲಾಗಿದೆ.

ಕಳೆದ ಎರಡು ತಿಂಗಳ ಅಂತರದಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಪಿಎಸ್ಸೈ ಶರಣಪ್ಪ ನೇತೃತ್ವದಲ್ಲಿ ನಾಲ್ಕು ಭರ್ಜರಿ ಮಾದಕ ದ್ರವ್ಯಗಳ ಪ್ರಕರಣಗಳ ಬೇಟೆ ನಡೆದಿತ್ತು. ಇದೀಗ ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ.
ಪಿ.ಎಸ್.ಐ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶೈಲೇಂದ್ರ, ನವೀನ್, ವಿನ್ಸೆಂಟ್ ರೊಡ್ರಿಗಸ್, ಶಿವಕುಮಾರ್, ಪುರುಷೋತ್ತಮ, ಸುರೇಶ್, ದೀಪಕ್, ಬರಮ್ ಬಡಿಗೇರ, ಹೇಮಂತ್, ದೇವರಾಜ್, ಸುನೀತಾ, ಮಹಮ್ಮದ್ ಗೌಸ್ ಹಾಗೂ ತಾಂತ್ರಿಕ ವಿಭಾಗದ ಮನೋಜ್ ಅವರೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ.
Mangalore Konaje Police operation, huge quantity of drugs worth 27 lakhs seized at Talapady border, 4 arrested. Totally 32 lakhs worth items including cars and mobile phones have been seized.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm