ಬ್ರೇಕಿಂಗ್ ನ್ಯೂಸ್
03-02-23 05:07 pm Mangalore Correspondent ಕ್ರೈಂ
ಮಂಗಳೂರು, ಫೆ.3 : ನಗರದ ಬಲ್ಮಠದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ. ಬಲ್ಮಠದ ಮಂಗಳೂರು ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಲ್ಲಿನ ಸಿಬಂದಿಯನ್ನು ಹತ್ಯೆ ಮಾಡಿದ್ದಾನೆ.
ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಕೊಲೆಯಾದ ವ್ಯಕ್ತಿ. ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ.




ಜುವೆಲ್ಲರಿ ಮಾಲಕ ಊಟಕ್ಕೆಂದು ತೆರಳಿದ್ದಾಗ ಆಗಂತುಕ ಒಳಗೆ ಬಂದಿದ್ದ. ಮಾಲಕ ಬರುವಷ್ಟರಲ್ಲಿ ಚೂರಿ ಇರಿದು ಪರಾರಿಯಾಗಿದ್ದ. ಮುಸುಕು ಹಾಕಿದ್ದ ಎನ್ನಲಾಗುತ್ತಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಘವೇಂದ್ರ ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ರಾಘವೇಂದ್ರ ಸಾವನ್ನಪ್ಪಿದ್ದಾರೆ. ಯಾವ ಕಾರಣಕ್ಕೆ ಕೃತ್ಯ ಎಸಗಿದ್ದಾನೆಂದು ತಿಳಿದು ಬಂದಿಲ್ಲ.
52 year old murdered inside Jewellery shop in Mangalore at Hampankatta. The deceased has been identified as Raghavendra. He was said to be an employee at the jewellery showroom. The miscreant attacked when the owner was out for lunch. Raghavendra was alone at the shop.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am