ಬ್ರೇಕಿಂಗ್ ನ್ಯೂಸ್
03-02-23 11:38 pm Mangaluru Correspondent ಕ್ರೈಂ
ಮಂಗಳೂರು, ಫೆ.3: ಧೂಳೆಬ್ಬಿಸಿಕೊಂಡು ಹೋಗಬೇಡ ಎಂದು ಬುದ್ಧಿವಾದ ಹೇಳಿದ ವ್ಯಕ್ತಿಯನ್ನು ಟಿಪ್ಪರ್ ಹಾಯಿಸಿ ಚಾಲಕನೇ ಕೊಲೆಗೈದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಕೋಟೆಬಾಗಿಲು ನಿವಾಸಿ ಫಯಾಜ್ (63) ಕೊಲೆಯಾದವರು.
ಶುಕ್ರವಾರ ಮಧ್ಯಾಹ್ನ ಮಸೀದಿಗೆ ತೆರಳುತ್ತಿದ್ದಾಗ ಟಿಪ್ಪರ್ ಚಾಲಕ ಹ್ಯಾರಿಸ್ ಬಳಿ ಧೂಳು ಎಬ್ಬಿಸಿಕೊಂಡು ಸಾಗುತ್ತಿದ್ದ ಬಗ್ಗೆ ಪ್ರಶ್ನೆ ಮಾಡಿದ್ದರು. ಶಾಲಾ ಮಕ್ಕಳು ಹೋಗುವ ದಾರಿ, ಈ ರೀತಿ ಯಾಕೆ ಹೋಗುತ್ತೀಯಾ ಎಂದು ಕೇಳಿದ್ದರು. ಅದಕ್ಕೆ ಹ್ಯಾರಿಸ್, ನೀನು ಯಾರು ಕೇಳಲು ಎಂದು ಮರು ಪ್ರಶ್ನೆ ಮಾಡಿದ್ದು ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಆನಂತರ ಮಸೀದಿಯಿಂದ ಮರಳುತ್ತಿದ್ದಾಗ ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ಆಗಿದೆ. ಟಿಪ್ಪರ್ ಬಾಗಿಲಿನ ಬಳಿ ಹತ್ತಿ ನಿಂತಿದ್ದ ಫಯಾಜ್ ಮೇಲೆ ರಾಡಿನಿಂದ ಹ್ಯಾರಿಸ್ ಹಲ್ಲೆ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಫಯಾಜ್ ಬಾಗಿಲು ತೆಗೆದು ಒಳಗೆ ನುಗ್ಗಲು ಯತ್ನಿಸಿದ್ದು ಇದೇ ವೇಳೆ ಹ್ಯಾರಿಸ್ ಟಿಪ್ಪರ್ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಬಾಗಿಲಿನಲ್ಲಿ ನೇತಾಡಿಕೊಂಡಿದ್ದ ಫಯಾಜ್ ಕೆಳಕ್ಕೆ ಬಿದ್ದಿದ್ದು ಅದೇ ಟಿಪ್ಪರಿನ ಹಿಂದಿನ ಚಕ್ರ ಫಯಾಜ್ ಕಾಲು, ತೊಡೆಯ ಭಾಗದಿಂದ ಹರಿದು ಹೋಗಿದೆ.
ಕೂಡಲೇ ಫಯಾಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಹ್ಯಾರಿಸ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಮೂಡುಬಿದ್ರೆ ಠಾಣೆಯಲ್ಲಿ ಕೊಲೆ ಕೇಸು ದಾಖಲಾಗಿದೆ.
Moodbidri murder man moved down by a tipper truck driver over silly issue. Mangaluru city and Moodbidri town witnessed one each gruesome murder on Friday, February 3, when an unidentified miscreant stabbed a jewellery shop worker to death and a tipper truck driver mowed down an elderly man under the wheels of his vehicle, respectively.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm