ಬ್ರೇಕಿಂಗ್ ನ್ಯೂಸ್
03-02-23 11:38 pm Mangaluru Correspondent ಕ್ರೈಂ
ಮಂಗಳೂರು, ಫೆ.3: ಧೂಳೆಬ್ಬಿಸಿಕೊಂಡು ಹೋಗಬೇಡ ಎಂದು ಬುದ್ಧಿವಾದ ಹೇಳಿದ ವ್ಯಕ್ತಿಯನ್ನು ಟಿಪ್ಪರ್ ಹಾಯಿಸಿ ಚಾಲಕನೇ ಕೊಲೆಗೈದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಕೋಟೆಬಾಗಿಲು ನಿವಾಸಿ ಫಯಾಜ್ (63) ಕೊಲೆಯಾದವರು.
ಶುಕ್ರವಾರ ಮಧ್ಯಾಹ್ನ ಮಸೀದಿಗೆ ತೆರಳುತ್ತಿದ್ದಾಗ ಟಿಪ್ಪರ್ ಚಾಲಕ ಹ್ಯಾರಿಸ್ ಬಳಿ ಧೂಳು ಎಬ್ಬಿಸಿಕೊಂಡು ಸಾಗುತ್ತಿದ್ದ ಬಗ್ಗೆ ಪ್ರಶ್ನೆ ಮಾಡಿದ್ದರು. ಶಾಲಾ ಮಕ್ಕಳು ಹೋಗುವ ದಾರಿ, ಈ ರೀತಿ ಯಾಕೆ ಹೋಗುತ್ತೀಯಾ ಎಂದು ಕೇಳಿದ್ದರು. ಅದಕ್ಕೆ ಹ್ಯಾರಿಸ್, ನೀನು ಯಾರು ಕೇಳಲು ಎಂದು ಮರು ಪ್ರಶ್ನೆ ಮಾಡಿದ್ದು ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಆನಂತರ ಮಸೀದಿಯಿಂದ ಮರಳುತ್ತಿದ್ದಾಗ ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ಆಗಿದೆ. ಟಿಪ್ಪರ್ ಬಾಗಿಲಿನ ಬಳಿ ಹತ್ತಿ ನಿಂತಿದ್ದ ಫಯಾಜ್ ಮೇಲೆ ರಾಡಿನಿಂದ ಹ್ಯಾರಿಸ್ ಹಲ್ಲೆ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಫಯಾಜ್ ಬಾಗಿಲು ತೆಗೆದು ಒಳಗೆ ನುಗ್ಗಲು ಯತ್ನಿಸಿದ್ದು ಇದೇ ವೇಳೆ ಹ್ಯಾರಿಸ್ ಟಿಪ್ಪರ್ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಬಾಗಿಲಿನಲ್ಲಿ ನೇತಾಡಿಕೊಂಡಿದ್ದ ಫಯಾಜ್ ಕೆಳಕ್ಕೆ ಬಿದ್ದಿದ್ದು ಅದೇ ಟಿಪ್ಪರಿನ ಹಿಂದಿನ ಚಕ್ರ ಫಯಾಜ್ ಕಾಲು, ತೊಡೆಯ ಭಾಗದಿಂದ ಹರಿದು ಹೋಗಿದೆ.
ಕೂಡಲೇ ಫಯಾಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಹ್ಯಾರಿಸ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಮೂಡುಬಿದ್ರೆ ಠಾಣೆಯಲ್ಲಿ ಕೊಲೆ ಕೇಸು ದಾಖಲಾಗಿದೆ.
Moodbidri murder man moved down by a tipper truck driver over silly issue. Mangaluru city and Moodbidri town witnessed one each gruesome murder on Friday, February 3, when an unidentified miscreant stabbed a jewellery shop worker to death and a tipper truck driver mowed down an elderly man under the wheels of his vehicle, respectively.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm