ಬ್ರೇಕಿಂಗ್ ನ್ಯೂಸ್
03-02-23 11:38 pm Mangaluru Correspondent ಕ್ರೈಂ
ಮಂಗಳೂರು, ಫೆ.3: ಧೂಳೆಬ್ಬಿಸಿಕೊಂಡು ಹೋಗಬೇಡ ಎಂದು ಬುದ್ಧಿವಾದ ಹೇಳಿದ ವ್ಯಕ್ತಿಯನ್ನು ಟಿಪ್ಪರ್ ಹಾಯಿಸಿ ಚಾಲಕನೇ ಕೊಲೆಗೈದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಕೋಟೆಬಾಗಿಲು ನಿವಾಸಿ ಫಯಾಜ್ (63) ಕೊಲೆಯಾದವರು.
ಶುಕ್ರವಾರ ಮಧ್ಯಾಹ್ನ ಮಸೀದಿಗೆ ತೆರಳುತ್ತಿದ್ದಾಗ ಟಿಪ್ಪರ್ ಚಾಲಕ ಹ್ಯಾರಿಸ್ ಬಳಿ ಧೂಳು ಎಬ್ಬಿಸಿಕೊಂಡು ಸಾಗುತ್ತಿದ್ದ ಬಗ್ಗೆ ಪ್ರಶ್ನೆ ಮಾಡಿದ್ದರು. ಶಾಲಾ ಮಕ್ಕಳು ಹೋಗುವ ದಾರಿ, ಈ ರೀತಿ ಯಾಕೆ ಹೋಗುತ್ತೀಯಾ ಎಂದು ಕೇಳಿದ್ದರು. ಅದಕ್ಕೆ ಹ್ಯಾರಿಸ್, ನೀನು ಯಾರು ಕೇಳಲು ಎಂದು ಮರು ಪ್ರಶ್ನೆ ಮಾಡಿದ್ದು ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಆನಂತರ ಮಸೀದಿಯಿಂದ ಮರಳುತ್ತಿದ್ದಾಗ ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ಆಗಿದೆ. ಟಿಪ್ಪರ್ ಬಾಗಿಲಿನ ಬಳಿ ಹತ್ತಿ ನಿಂತಿದ್ದ ಫಯಾಜ್ ಮೇಲೆ ರಾಡಿನಿಂದ ಹ್ಯಾರಿಸ್ ಹಲ್ಲೆ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಫಯಾಜ್ ಬಾಗಿಲು ತೆಗೆದು ಒಳಗೆ ನುಗ್ಗಲು ಯತ್ನಿಸಿದ್ದು ಇದೇ ವೇಳೆ ಹ್ಯಾರಿಸ್ ಟಿಪ್ಪರ್ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಬಾಗಿಲಿನಲ್ಲಿ ನೇತಾಡಿಕೊಂಡಿದ್ದ ಫಯಾಜ್ ಕೆಳಕ್ಕೆ ಬಿದ್ದಿದ್ದು ಅದೇ ಟಿಪ್ಪರಿನ ಹಿಂದಿನ ಚಕ್ರ ಫಯಾಜ್ ಕಾಲು, ತೊಡೆಯ ಭಾಗದಿಂದ ಹರಿದು ಹೋಗಿದೆ.
ಕೂಡಲೇ ಫಯಾಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಹ್ಯಾರಿಸ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಮೂಡುಬಿದ್ರೆ ಠಾಣೆಯಲ್ಲಿ ಕೊಲೆ ಕೇಸು ದಾಖಲಾಗಿದೆ.
Moodbidri murder man moved down by a tipper truck driver over silly issue. Mangaluru city and Moodbidri town witnessed one each gruesome murder on Friday, February 3, when an unidentified miscreant stabbed a jewellery shop worker to death and a tipper truck driver mowed down an elderly man under the wheels of his vehicle, respectively.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm