ಬ್ರೇಕಿಂಗ್ ನ್ಯೂಸ್
08-02-23 11:37 pm Mangaluru Correspondent ಕ್ರೈಂ
ಮಂಗಳೂರು, ಫೆ.8: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಫಾಝಿಲ್ ಸಹೋದರ ಆದಿಲ್ ಮೇಲೆ ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದು ಇಬ್ಬರು ಯುವಕರು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳ ಬಳಿಯ ಗಣೇಶಪುರದಲ್ಲಿ ನಡೆದಿದೆ.
ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಆದಿಲ್ ಮತ್ತು ನಾಗೇಶ್ ಎಂಬವರ ನಡುವೆ ವಾಗ್ವಾದ ನಡೆದಿತ್ತು. ಎರಡೂ ತಂಡಗಳ ನಡುವೆ ಮಾತಿನ ಚಕಮಕಿ ನಡೆದು ನಾಗೇಶ್ ಮತ್ತು ಆತನ ಜೊತೆಗಿದ್ದವರು ಆದಿಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದ್ದು ಹಲ್ಲೆ ನಡೆಸಿದ ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸೈಡ್ ಕೊಡುವ ವಿಚಾರದಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ಸವಾರರ ನಡುವೆ ಗಣೇಶಪುರದಲ್ಲಿ ಮೊದಲಿಗೆ ಮಾತಿನ ಚಕಮಕಿ ಉಂಟಾಗಿತ್ತು. ಇದೇ ಹೊಯ್ದಾಟ ಮುಂದುವರಿದು ಪರಸ್ಪರ ಹೊಡೆದಾಟ ಮಾಡಿಕೊಂಡಿದ್ದಾರೆ. ಸಾರ್ವಜನಿಕರು ಮಧ್ಯಪ್ರವೇಶಿಸಿ ಹೆಚ್ಚಿನ ಅನಾಹುತ ತಡೆದಿದ್ದಾರೆ. ಈ ಕುರಿತಂತೆ ಎರಡೂ ಕಡೆಯವರು ಪೊಲೀಸ್ ದೂರು ನೀಡುತ್ತೇವೆ ಎಂದಿದ್ದಾರೆ. ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Surathkal Fazils brother Adil assulted by nagesh over trival issue while going in the bike for not giving way at Katipalla in Mangalore. A case has been reisterd at Surathkal police station
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm