ಬ್ರೇಕಿಂಗ್ ನ್ಯೂಸ್
20-10-20 03:21 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 20: ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ತಂಡವೊಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ನೈತಿಕ ಪೊಲೀಸ್ ಗಿರಿ ತೋರಿದ ಘಟನೆಯ ವಿಡಿಯೋ ಮಂಗಳೂರಿನಲ್ಲಿ ವೈರಲ್ ಆಗಿದೆ.
ಎರಡು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇನ್ನೊಂದು ವಿಡಿಯೋದಲ್ಲಿ ಯುವಕ ತಾನು ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ತಪ್ಪೊಪ್ಪಿಕೊಳ್ಳುತ್ತಿದ್ದಾನೆ. ನೈತಿಕ ಪೊಲೀಸ್ ಗಿರಿ ಘಟನೆ ಎಲ್ಲಿ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ. ಗುಡ್ಡ ಪ್ರದೇಶದಲ್ಲಿ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದು ಬೆತ್ತದಿಂದ ಹೊಡೆಯುವ ವಿಡಿಯೋ ಚಿತ್ರೀಕರಿಸಲಾಗಿದೆ.
ಅದರಲ್ಲಿ ತುಳು ಭಾಷೆಯಲ್ಲಿ “ಪೊಣ್ಣು ಬೋಡ ನಿಕ್ಕ್? ರೇಪ್ ಮಲ್ಪುವನ?” (ಹೆಣ್ಣು ಬೇಕಾ ನಿಂಗೆ.. ರೇಪ್ ಮಾಡ್ತೀಯಾ..) ಎಂದು ಪ್ರಶ್ನಿಸಿ ಮುಖ ಮೂತಿ ನೋಡದೆ ಹೊಡೆಯುತ್ತಾನೆ. ಮತ್ತೊಂದು ವಿಡಿಯೋದಲ್ಲಿ ಯುವಕ ತಾನು ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದೆ. ಮುಟ್ಟಬಾರದ ಜಾಗ ಮುಟ್ಟಿ ಕಿಸ್ ಕೊಟ್ಟೆ, ಈ ವೇಳೆ ಆಕೆ ಬೊಬ್ಬೆ ಹಾಕಿದ್ದರಿಂದ ಓಡಿಹೋದೆ ಎಂದು ಹೇಳುತ್ತಿದ್ದಾನೆ.


ಯಾರು ಹೊಡೆಯುತ್ತಿದ್ದಾರೆ, ಒದೆ ತಿಂದ ಯುವಕ ಯಾರೆಂಬ ವಿಚಾರ ಗೊತ್ತಿಲ್ಲ. ಯುವತಿಯರಿಗೆ ಕಿರುಕುಳ ನೀಡಿದ ವಿಚಾರಕ್ಕೆ ಸಂಘಟನೆಯವರು ಹಿಡಿದು ಥಳಿಸಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರಿನ ಹೊರವಲಯದಲ್ಲಿ ಎಲ್ಲೋ ಘಟನೆ ನಡೆದಿರುವ ಸಾಧ್ಯತೆಯಿದೆ.
Video:
The Hindu extremists have thrashed a youth horribly alleging of sexual assault in Mangalore. The video of this has gone viral on social media.
30-05-26 01:14 pm
HK News Staffer
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 02:10 pm
HK News Staffer
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am