ಬ್ರೇಕಿಂಗ್ ನ್ಯೂಸ್
20-10-20 03:21 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 20: ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ತಂಡವೊಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ನೈತಿಕ ಪೊಲೀಸ್ ಗಿರಿ ತೋರಿದ ಘಟನೆಯ ವಿಡಿಯೋ ಮಂಗಳೂರಿನಲ್ಲಿ ವೈರಲ್ ಆಗಿದೆ.
ಎರಡು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇನ್ನೊಂದು ವಿಡಿಯೋದಲ್ಲಿ ಯುವಕ ತಾನು ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ತಪ್ಪೊಪ್ಪಿಕೊಳ್ಳುತ್ತಿದ್ದಾನೆ. ನೈತಿಕ ಪೊಲೀಸ್ ಗಿರಿ ಘಟನೆ ಎಲ್ಲಿ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ. ಗುಡ್ಡ ಪ್ರದೇಶದಲ್ಲಿ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದು ಬೆತ್ತದಿಂದ ಹೊಡೆಯುವ ವಿಡಿಯೋ ಚಿತ್ರೀಕರಿಸಲಾಗಿದೆ.
ಅದರಲ್ಲಿ ತುಳು ಭಾಷೆಯಲ್ಲಿ “ಪೊಣ್ಣು ಬೋಡ ನಿಕ್ಕ್? ರೇಪ್ ಮಲ್ಪುವನ?” (ಹೆಣ್ಣು ಬೇಕಾ ನಿಂಗೆ.. ರೇಪ್ ಮಾಡ್ತೀಯಾ..) ಎಂದು ಪ್ರಶ್ನಿಸಿ ಮುಖ ಮೂತಿ ನೋಡದೆ ಹೊಡೆಯುತ್ತಾನೆ. ಮತ್ತೊಂದು ವಿಡಿಯೋದಲ್ಲಿ ಯುವಕ ತಾನು ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದೆ. ಮುಟ್ಟಬಾರದ ಜಾಗ ಮುಟ್ಟಿ ಕಿಸ್ ಕೊಟ್ಟೆ, ಈ ವೇಳೆ ಆಕೆ ಬೊಬ್ಬೆ ಹಾಕಿದ್ದರಿಂದ ಓಡಿಹೋದೆ ಎಂದು ಹೇಳುತ್ತಿದ್ದಾನೆ.


ಯಾರು ಹೊಡೆಯುತ್ತಿದ್ದಾರೆ, ಒದೆ ತಿಂದ ಯುವಕ ಯಾರೆಂಬ ವಿಚಾರ ಗೊತ್ತಿಲ್ಲ. ಯುವತಿಯರಿಗೆ ಕಿರುಕುಳ ನೀಡಿದ ವಿಚಾರಕ್ಕೆ ಸಂಘಟನೆಯವರು ಹಿಡಿದು ಥಳಿಸಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರಿನ ಹೊರವಲಯದಲ್ಲಿ ಎಲ್ಲೋ ಘಟನೆ ನಡೆದಿರುವ ಸಾಧ್ಯತೆಯಿದೆ.
Video:
The Hindu extremists have thrashed a youth horribly alleging of sexual assault in Mangalore. The video of this has gone viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm