ಬ್ರೇಕಿಂಗ್ ನ್ಯೂಸ್
10-02-23 01:53 pm HK News Desk ಕ್ರೈಂ
ಕಲಬುರ್ಗಿ, ಫೆ.10 : ಪಿಎಸ್ಐ ಹಾಗು ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ಮಗದೊಂದು ಪರೀಕ್ಷೆಯ ಗೋಲ್ಮಾಲ್ ಬೆಳಕಿಗೆ ಬಂದಿದೆ. ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಪಾಸ್ ಮಾಡಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಬಹಿರಂಗವಾಗಿದೆ.
ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ಗಿಟ್ಟಿಸಲು ಅಭ್ಯರ್ಥಿಗಳು ಕಬ್ಬಿಣ ಹೊತ್ತು ಬಂದಿದ್ದರು. ಹೇಗಾದರೂ ಮಾಡಿ ಕೆಲಸ ಗಿಟ್ಟಿಸಲೇಬೇಕೆಂದು ಅಡ್ಡದಾರಿ ಹಿಡಿದಿದ್ದ ಅಭ್ಯರ್ಥಿಗಳ ಅಕ್ರಮವನ್ನು ಜಾಗೃತ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ)ಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ 55 ಕೆ.ಜಿ. ತೂಕ ಕಡ್ಡಾಯವಾಗಿದೆ. ಹೀಗಾಗಿ ಕೆಲ ಅಭ್ಯರ್ಥಿಗಳು ತೂಕ ಹೆಚ್ಚಳಕ್ಕಾಗಿ ವಿನೂತನ ಮಾರ್ಗ ಅನುಸರಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.
ಒಳಉಡುಪುಗಳಲ್ಲಿ ಭಾರವಾದ ಕಬ್ಬಿಣದ ರಾಡ್ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಇಟ್ಟುಕೊಂಡು ಬಂದು ಕಣ್ಣಿಗೆ ಮಣ್ಣೆರಚಲು ಅಭ್ಯರ್ಥಿಗಳು ಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಜಾಗೃತ ದಳದ ಅಧಿಕಾರಿಗಳಿಂದ ವಿಫಲವಾಗಿದೆ. ಒಳಉಡುಪಿನಲ್ಲಿ 5 ರಿಂದ 10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಹಲವು ಗಂಟೆಗಳ ಕಾಲ ಇಟ್ಟುಕೊಂಡಿದ್ದರು ಎಂಬ ಸಂಗತಿ ಬಯಲಾಗಿದೆ. ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Kkrtc fraud in Kalaburgi, 4 held for cheating physical fitness test of Bus Conductor job.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am