ಬ್ರೇಕಿಂಗ್ ನ್ಯೂಸ್
10-02-23 01:53 pm HK News Desk ಕ್ರೈಂ
ಕಲಬುರ್ಗಿ, ಫೆ.10 : ಪಿಎಸ್ಐ ಹಾಗು ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ಮಗದೊಂದು ಪರೀಕ್ಷೆಯ ಗೋಲ್ಮಾಲ್ ಬೆಳಕಿಗೆ ಬಂದಿದೆ. ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಪಾಸ್ ಮಾಡಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಬಹಿರಂಗವಾಗಿದೆ.
ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ಗಿಟ್ಟಿಸಲು ಅಭ್ಯರ್ಥಿಗಳು ಕಬ್ಬಿಣ ಹೊತ್ತು ಬಂದಿದ್ದರು. ಹೇಗಾದರೂ ಮಾಡಿ ಕೆಲಸ ಗಿಟ್ಟಿಸಲೇಬೇಕೆಂದು ಅಡ್ಡದಾರಿ ಹಿಡಿದಿದ್ದ ಅಭ್ಯರ್ಥಿಗಳ ಅಕ್ರಮವನ್ನು ಜಾಗೃತ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ)ಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ 55 ಕೆ.ಜಿ. ತೂಕ ಕಡ್ಡಾಯವಾಗಿದೆ. ಹೀಗಾಗಿ ಕೆಲ ಅಭ್ಯರ್ಥಿಗಳು ತೂಕ ಹೆಚ್ಚಳಕ್ಕಾಗಿ ವಿನೂತನ ಮಾರ್ಗ ಅನುಸರಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.
ಒಳಉಡುಪುಗಳಲ್ಲಿ ಭಾರವಾದ ಕಬ್ಬಿಣದ ರಾಡ್ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಇಟ್ಟುಕೊಂಡು ಬಂದು ಕಣ್ಣಿಗೆ ಮಣ್ಣೆರಚಲು ಅಭ್ಯರ್ಥಿಗಳು ಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಜಾಗೃತ ದಳದ ಅಧಿಕಾರಿಗಳಿಂದ ವಿಫಲವಾಗಿದೆ. ಒಳಉಡುಪಿನಲ್ಲಿ 5 ರಿಂದ 10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಹಲವು ಗಂಟೆಗಳ ಕಾಲ ಇಟ್ಟುಕೊಂಡಿದ್ದರು ಎಂಬ ಸಂಗತಿ ಬಯಲಾಗಿದೆ. ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Kkrtc fraud in Kalaburgi, 4 held for cheating physical fitness test of Bus Conductor job.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm