ಬ್ರೇಕಿಂಗ್ ನ್ಯೂಸ್
10-02-23 01:53 pm HK News Desk ಕ್ರೈಂ
ಕಲಬುರ್ಗಿ, ಫೆ.10 : ಪಿಎಸ್ಐ ಹಾಗು ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ಮಗದೊಂದು ಪರೀಕ್ಷೆಯ ಗೋಲ್ಮಾಲ್ ಬೆಳಕಿಗೆ ಬಂದಿದೆ. ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಪಾಸ್ ಮಾಡಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಬಹಿರಂಗವಾಗಿದೆ.
ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ಗಿಟ್ಟಿಸಲು ಅಭ್ಯರ್ಥಿಗಳು ಕಬ್ಬಿಣ ಹೊತ್ತು ಬಂದಿದ್ದರು. ಹೇಗಾದರೂ ಮಾಡಿ ಕೆಲಸ ಗಿಟ್ಟಿಸಲೇಬೇಕೆಂದು ಅಡ್ಡದಾರಿ ಹಿಡಿದಿದ್ದ ಅಭ್ಯರ್ಥಿಗಳ ಅಕ್ರಮವನ್ನು ಜಾಗೃತ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ)ಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ 55 ಕೆ.ಜಿ. ತೂಕ ಕಡ್ಡಾಯವಾಗಿದೆ. ಹೀಗಾಗಿ ಕೆಲ ಅಭ್ಯರ್ಥಿಗಳು ತೂಕ ಹೆಚ್ಚಳಕ್ಕಾಗಿ ವಿನೂತನ ಮಾರ್ಗ ಅನುಸರಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.
ಒಳಉಡುಪುಗಳಲ್ಲಿ ಭಾರವಾದ ಕಬ್ಬಿಣದ ರಾಡ್ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಇಟ್ಟುಕೊಂಡು ಬಂದು ಕಣ್ಣಿಗೆ ಮಣ್ಣೆರಚಲು ಅಭ್ಯರ್ಥಿಗಳು ಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಜಾಗೃತ ದಳದ ಅಧಿಕಾರಿಗಳಿಂದ ವಿಫಲವಾಗಿದೆ. ಒಳಉಡುಪಿನಲ್ಲಿ 5 ರಿಂದ 10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಹಲವು ಗಂಟೆಗಳ ಕಾಲ ಇಟ್ಟುಕೊಂಡಿದ್ದರು ಎಂಬ ಸಂಗತಿ ಬಯಲಾಗಿದೆ. ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Kkrtc fraud in Kalaburgi, 4 held for cheating physical fitness test of Bus Conductor job.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm