ಬ್ರೇಕಿಂಗ್ ನ್ಯೂಸ್
11-02-23 12:19 pm Mangalore Correspondent ಕ್ರೈಂ
ಮಂಗಳೂರು, ಫೆ.11: ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆ ತೆರಳಿದ್ದ ಬೋಟ್ ಗಳನ್ನು ಅಡ್ಡಗಟ್ಟಿ ತಮಿಳು ಮೀನುಗಾರರು ಕಲ್ಲೆಸೆದು ಹಾನಿಗೊಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ.
ನಾಲ್ಕು ಬೋಟ್ ಗಳಲ್ಲಿದ್ದ ಕನ್ನಡಿಗರ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಐದಾರು ದೊಡ್ಡ ಬೋಟ್ ಗಳಲ್ಲಿ ಸುತ್ತುವರಿದ ತಮಿಳಿಗರು ಕಲ್ಲು ತೂರಿರುವ ದೃಶ್ಯ ಸೆರೆಯಾಗಿದೆ. ತಮಿಳು ಮೀನುಗಾರರು ತಮ್ಮ ಬೋಟಿನಲ್ಲಿ ಕಲ್ಲುಗಳನ್ನು ತುಂಬಿಕೊಂಡು ಬಂದು ಎಸೆದಿದ್ದು ಹಲವರು ಗಾಯಗೊಂಡಿದ್ದಾರೆ.




ನಾಲ್ಕು ಬೋಟುಗಳಿಗೂ ಹಾನಿಯಾಗಿದ್ದು ಮೀನುಗಾರರು ಅಲ್ಲಿಂದ ತಪ್ಪಿಸಿಕೊಂಡು ಮಂಗಳೂರಿಗೆ ಹಿಂತಿರುಗಿದ್ದಾರೆ. ಬೋಟ್ ಒಳಗಿನ ಕಿಟಕಿ, ಗ್ಲಾಸ್ ಒಡೆದು ಹೋಗಿದೆ. ಅಲ್ಲದೆ, ಕಲ್ಲು ತೂರಾಟ ಸಂದರ್ಭದಲ್ಲಿ ಮೀನುಗಾರರು ಬೋಟ್ ಒಳಗಡೆ ಅವಿತುಕೊಂಡಿದ್ದರು. ಭಾರತೀಯ ಕರಾವಳಿಯಲ್ಲಿ ಯಾವುದೇ ಕಡೆ ಭಾರತೀಯರಿಗೆ ಮೀನುಗಾರಿಕೆ ನಡೆಸಲು ಅವಕಾಶ ಇದೆ. ಅದಕ್ಕೆ ರಾಜ್ಯವಾರು, ಭಾಷಾವಾರು ವಿಂಗಡಣೆ ಇಲ್ಲ. ಹಾಗಿದ್ದರೂ, ಕನ್ನಡಿಗ ಮೀನುಗಾರರ ಮೇಲೆ ತಮಿಳರು ಹಲ್ಲೆಗೆ ಮುಂದಾಗಿರುವುದು ಆತಂಕ ಮೂಡಿಸಿದೆ.
#Stonepelting at the middle of the sea by #fishermen at #Kanyakumari on fishermens from #Mangalore #BreakingNews pic.twitter.com/nRkmEbeHWL
— Headline Karnataka (@hknewsonline) February 11, 2023
Stones were pelted at kannadigas fishermen in four boats. Tamilians surrounded by five or six big boats were seen pelting stones. Tamil fishermen loaded stones in their boats and threw them away, injuring several others.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm