ಬ್ರೇಕಿಂಗ್ ನ್ಯೂಸ್
11-02-23 12:19 pm Mangalore Correspondent ಕ್ರೈಂ
ಮಂಗಳೂರು, ಫೆ.11: ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆ ತೆರಳಿದ್ದ ಬೋಟ್ ಗಳನ್ನು ಅಡ್ಡಗಟ್ಟಿ ತಮಿಳು ಮೀನುಗಾರರು ಕಲ್ಲೆಸೆದು ಹಾನಿಗೊಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ.
ನಾಲ್ಕು ಬೋಟ್ ಗಳಲ್ಲಿದ್ದ ಕನ್ನಡಿಗರ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಐದಾರು ದೊಡ್ಡ ಬೋಟ್ ಗಳಲ್ಲಿ ಸುತ್ತುವರಿದ ತಮಿಳಿಗರು ಕಲ್ಲು ತೂರಿರುವ ದೃಶ್ಯ ಸೆರೆಯಾಗಿದೆ. ತಮಿಳು ಮೀನುಗಾರರು ತಮ್ಮ ಬೋಟಿನಲ್ಲಿ ಕಲ್ಲುಗಳನ್ನು ತುಂಬಿಕೊಂಡು ಬಂದು ಎಸೆದಿದ್ದು ಹಲವರು ಗಾಯಗೊಂಡಿದ್ದಾರೆ.




ನಾಲ್ಕು ಬೋಟುಗಳಿಗೂ ಹಾನಿಯಾಗಿದ್ದು ಮೀನುಗಾರರು ಅಲ್ಲಿಂದ ತಪ್ಪಿಸಿಕೊಂಡು ಮಂಗಳೂರಿಗೆ ಹಿಂತಿರುಗಿದ್ದಾರೆ. ಬೋಟ್ ಒಳಗಿನ ಕಿಟಕಿ, ಗ್ಲಾಸ್ ಒಡೆದು ಹೋಗಿದೆ. ಅಲ್ಲದೆ, ಕಲ್ಲು ತೂರಾಟ ಸಂದರ್ಭದಲ್ಲಿ ಮೀನುಗಾರರು ಬೋಟ್ ಒಳಗಡೆ ಅವಿತುಕೊಂಡಿದ್ದರು. ಭಾರತೀಯ ಕರಾವಳಿಯಲ್ಲಿ ಯಾವುದೇ ಕಡೆ ಭಾರತೀಯರಿಗೆ ಮೀನುಗಾರಿಕೆ ನಡೆಸಲು ಅವಕಾಶ ಇದೆ. ಅದಕ್ಕೆ ರಾಜ್ಯವಾರು, ಭಾಷಾವಾರು ವಿಂಗಡಣೆ ಇಲ್ಲ. ಹಾಗಿದ್ದರೂ, ಕನ್ನಡಿಗ ಮೀನುಗಾರರ ಮೇಲೆ ತಮಿಳರು ಹಲ್ಲೆಗೆ ಮುಂದಾಗಿರುವುದು ಆತಂಕ ಮೂಡಿಸಿದೆ.
#Stonepelting at the middle of the sea by #fishermen at #Kanyakumari on fishermens from #Mangalore #BreakingNews pic.twitter.com/nRkmEbeHWL
— Headline Karnataka (@hknewsonline) February 11, 2023
Stones were pelted at kannadigas fishermen in four boats. Tamilians surrounded by five or six big boats were seen pelting stones. Tamil fishermen loaded stones in their boats and threw them away, injuring several others.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm