ಬ್ರೇಕಿಂಗ್ ನ್ಯೂಸ್
11-02-23 12:19 pm Mangalore Correspondent ಕ್ರೈಂ
ಮಂಗಳೂರು, ಫೆ.11: ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆ ತೆರಳಿದ್ದ ಬೋಟ್ ಗಳನ್ನು ಅಡ್ಡಗಟ್ಟಿ ತಮಿಳು ಮೀನುಗಾರರು ಕಲ್ಲೆಸೆದು ಹಾನಿಗೊಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ.
ನಾಲ್ಕು ಬೋಟ್ ಗಳಲ್ಲಿದ್ದ ಕನ್ನಡಿಗರ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಐದಾರು ದೊಡ್ಡ ಬೋಟ್ ಗಳಲ್ಲಿ ಸುತ್ತುವರಿದ ತಮಿಳಿಗರು ಕಲ್ಲು ತೂರಿರುವ ದೃಶ್ಯ ಸೆರೆಯಾಗಿದೆ. ತಮಿಳು ಮೀನುಗಾರರು ತಮ್ಮ ಬೋಟಿನಲ್ಲಿ ಕಲ್ಲುಗಳನ್ನು ತುಂಬಿಕೊಂಡು ಬಂದು ಎಸೆದಿದ್ದು ಹಲವರು ಗಾಯಗೊಂಡಿದ್ದಾರೆ.




ನಾಲ್ಕು ಬೋಟುಗಳಿಗೂ ಹಾನಿಯಾಗಿದ್ದು ಮೀನುಗಾರರು ಅಲ್ಲಿಂದ ತಪ್ಪಿಸಿಕೊಂಡು ಮಂಗಳೂರಿಗೆ ಹಿಂತಿರುಗಿದ್ದಾರೆ. ಬೋಟ್ ಒಳಗಿನ ಕಿಟಕಿ, ಗ್ಲಾಸ್ ಒಡೆದು ಹೋಗಿದೆ. ಅಲ್ಲದೆ, ಕಲ್ಲು ತೂರಾಟ ಸಂದರ್ಭದಲ್ಲಿ ಮೀನುಗಾರರು ಬೋಟ್ ಒಳಗಡೆ ಅವಿತುಕೊಂಡಿದ್ದರು. ಭಾರತೀಯ ಕರಾವಳಿಯಲ್ಲಿ ಯಾವುದೇ ಕಡೆ ಭಾರತೀಯರಿಗೆ ಮೀನುಗಾರಿಕೆ ನಡೆಸಲು ಅವಕಾಶ ಇದೆ. ಅದಕ್ಕೆ ರಾಜ್ಯವಾರು, ಭಾಷಾವಾರು ವಿಂಗಡಣೆ ಇಲ್ಲ. ಹಾಗಿದ್ದರೂ, ಕನ್ನಡಿಗ ಮೀನುಗಾರರ ಮೇಲೆ ತಮಿಳರು ಹಲ್ಲೆಗೆ ಮುಂದಾಗಿರುವುದು ಆತಂಕ ಮೂಡಿಸಿದೆ.
#Stonepelting at the middle of the sea by #fishermen at #Kanyakumari on fishermens from #Mangalore #BreakingNews pic.twitter.com/nRkmEbeHWL
— Headline Karnataka (@hknewsonline) February 11, 2023
Stones were pelted at kannadigas fishermen in four boats. Tamilians surrounded by five or six big boats were seen pelting stones. Tamil fishermen loaded stones in their boats and threw them away, injuring several others.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm