ಬ್ರೇಕಿಂಗ್ ನ್ಯೂಸ್
11-02-23 12:19 pm Mangalore Correspondent ಕ್ರೈಂ
ಮಂಗಳೂರು, ಫೆ.11: ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆ ತೆರಳಿದ್ದ ಬೋಟ್ ಗಳನ್ನು ಅಡ್ಡಗಟ್ಟಿ ತಮಿಳು ಮೀನುಗಾರರು ಕಲ್ಲೆಸೆದು ಹಾನಿಗೊಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ.
ನಾಲ್ಕು ಬೋಟ್ ಗಳಲ್ಲಿದ್ದ ಕನ್ನಡಿಗರ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಐದಾರು ದೊಡ್ಡ ಬೋಟ್ ಗಳಲ್ಲಿ ಸುತ್ತುವರಿದ ತಮಿಳಿಗರು ಕಲ್ಲು ತೂರಿರುವ ದೃಶ್ಯ ಸೆರೆಯಾಗಿದೆ. ತಮಿಳು ಮೀನುಗಾರರು ತಮ್ಮ ಬೋಟಿನಲ್ಲಿ ಕಲ್ಲುಗಳನ್ನು ತುಂಬಿಕೊಂಡು ಬಂದು ಎಸೆದಿದ್ದು ಹಲವರು ಗಾಯಗೊಂಡಿದ್ದಾರೆ.




ನಾಲ್ಕು ಬೋಟುಗಳಿಗೂ ಹಾನಿಯಾಗಿದ್ದು ಮೀನುಗಾರರು ಅಲ್ಲಿಂದ ತಪ್ಪಿಸಿಕೊಂಡು ಮಂಗಳೂರಿಗೆ ಹಿಂತಿರುಗಿದ್ದಾರೆ. ಬೋಟ್ ಒಳಗಿನ ಕಿಟಕಿ, ಗ್ಲಾಸ್ ಒಡೆದು ಹೋಗಿದೆ. ಅಲ್ಲದೆ, ಕಲ್ಲು ತೂರಾಟ ಸಂದರ್ಭದಲ್ಲಿ ಮೀನುಗಾರರು ಬೋಟ್ ಒಳಗಡೆ ಅವಿತುಕೊಂಡಿದ್ದರು. ಭಾರತೀಯ ಕರಾವಳಿಯಲ್ಲಿ ಯಾವುದೇ ಕಡೆ ಭಾರತೀಯರಿಗೆ ಮೀನುಗಾರಿಕೆ ನಡೆಸಲು ಅವಕಾಶ ಇದೆ. ಅದಕ್ಕೆ ರಾಜ್ಯವಾರು, ಭಾಷಾವಾರು ವಿಂಗಡಣೆ ಇಲ್ಲ. ಹಾಗಿದ್ದರೂ, ಕನ್ನಡಿಗ ಮೀನುಗಾರರ ಮೇಲೆ ತಮಿಳರು ಹಲ್ಲೆಗೆ ಮುಂದಾಗಿರುವುದು ಆತಂಕ ಮೂಡಿಸಿದೆ.
#Stonepelting at the middle of the sea by #fishermen at #Kanyakumari on fishermens from #Mangalore #BreakingNews pic.twitter.com/nRkmEbeHWL
— Headline Karnataka (@hknewsonline) February 11, 2023
Stones were pelted at kannadigas fishermen in four boats. Tamilians surrounded by five or six big boats were seen pelting stones. Tamil fishermen loaded stones in their boats and threw them away, injuring several others.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm