ಬ್ರೇಕಿಂಗ್ ನ್ಯೂಸ್
11-02-23 12:19 pm Mangalore Correspondent ಕ್ರೈಂ
ಮಂಗಳೂರು, ಫೆ.11: ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆ ತೆರಳಿದ್ದ ಬೋಟ್ ಗಳನ್ನು ಅಡ್ಡಗಟ್ಟಿ ತಮಿಳು ಮೀನುಗಾರರು ಕಲ್ಲೆಸೆದು ಹಾನಿಗೊಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ.
ನಾಲ್ಕು ಬೋಟ್ ಗಳಲ್ಲಿದ್ದ ಕನ್ನಡಿಗರ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಐದಾರು ದೊಡ್ಡ ಬೋಟ್ ಗಳಲ್ಲಿ ಸುತ್ತುವರಿದ ತಮಿಳಿಗರು ಕಲ್ಲು ತೂರಿರುವ ದೃಶ್ಯ ಸೆರೆಯಾಗಿದೆ. ತಮಿಳು ಮೀನುಗಾರರು ತಮ್ಮ ಬೋಟಿನಲ್ಲಿ ಕಲ್ಲುಗಳನ್ನು ತುಂಬಿಕೊಂಡು ಬಂದು ಎಸೆದಿದ್ದು ಹಲವರು ಗಾಯಗೊಂಡಿದ್ದಾರೆ.
ನಾಲ್ಕು ಬೋಟುಗಳಿಗೂ ಹಾನಿಯಾಗಿದ್ದು ಮೀನುಗಾರರು ಅಲ್ಲಿಂದ ತಪ್ಪಿಸಿಕೊಂಡು ಮಂಗಳೂರಿಗೆ ಹಿಂತಿರುಗಿದ್ದಾರೆ. ಬೋಟ್ ಒಳಗಿನ ಕಿಟಕಿ, ಗ್ಲಾಸ್ ಒಡೆದು ಹೋಗಿದೆ. ಅಲ್ಲದೆ, ಕಲ್ಲು ತೂರಾಟ ಸಂದರ್ಭದಲ್ಲಿ ಮೀನುಗಾರರು ಬೋಟ್ ಒಳಗಡೆ ಅವಿತುಕೊಂಡಿದ್ದರು. ಭಾರತೀಯ ಕರಾವಳಿಯಲ್ಲಿ ಯಾವುದೇ ಕಡೆ ಭಾರತೀಯರಿಗೆ ಮೀನುಗಾರಿಕೆ ನಡೆಸಲು ಅವಕಾಶ ಇದೆ. ಅದಕ್ಕೆ ರಾಜ್ಯವಾರು, ಭಾಷಾವಾರು ವಿಂಗಡಣೆ ಇಲ್ಲ. ಹಾಗಿದ್ದರೂ, ಕನ್ನಡಿಗ ಮೀನುಗಾರರ ಮೇಲೆ ತಮಿಳರು ಹಲ್ಲೆಗೆ ಮುಂದಾಗಿರುವುದು ಆತಂಕ ಮೂಡಿಸಿದೆ.
#Stonepelting at the middle of the sea by #fishermen at #Kanyakumari on fishermens from #Mangalore #BreakingNews pic.twitter.com/nRkmEbeHWL
— Headline Karnataka (@hknewsonline) February 11, 2023
Stones were pelted at kannadigas fishermen in four boats. Tamilians surrounded by five or six big boats were seen pelting stones. Tamil fishermen loaded stones in their boats and threw them away, injuring several others.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 07:10 pm
Mangalore Correspondent
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm