ಬ್ರೇಕಿಂಗ್ ನ್ಯೂಸ್
11-02-23 08:09 pm HK News Desk ಕ್ರೈಂ
ಹಾಸನ,ಫೆ.11 : ಹಾಸನ ಜಿಲ್ಲೆ ಅರಸೀಕೆರೆ ನಗರದ ಶ್ರೀನಗರ ಸಮೀಪದ ರೈಲ್ವೆ ಟ್ರ್ಯಾಕ್ ಸಮೀಪ 25 ವರ್ಷದ ಯುವಕನೊಬ್ಬನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲಾಗಿದೆ.
ಜನವಸತಿ ಸಮೀಪವೇ, ರೈಲ್ವೆ ಟ್ರ್ಯಾಕ್ ಬಳಿ ಈ ಭೀಕರ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಶನಿವಾರ ಬೆಳಗ್ಗೆ ಇಲ್ಲಿನ ರೈಲ್ವೇ ಟ್ರ್ಯಾಕ್ ಬಳಿ ಬೆಂಕಿ ಹೊತ್ತು ಉರಿಯುವುದನ್ನು ಗಮನಿಸಿದ ಸ್ಥಳೀಯರು ಹೋಗಿ ನೋಡಿದಾಗ ಅದೊಂದು ಶವ ಎನ್ನುವುದು ಗೊತ್ತಾಗಿದೆ. ರಾತ್ರಿ ಕೊಲೆ ಮಾಡಿ ಬೆಳಗ್ಗಿನ ಜಾವ ಇಲ್ಲಿಗೆ ತಂದು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ಅಥವಾ ಕೆಲವು ದಿನಗಳ ಹಿಂದೆ ಕೊಂದು, ಶವವನ್ನು ಕಟ್ಟಿ ಇಟ್ಟುಕೊಂಡು ರಾತ್ರಿ ಇಲ್ಲಿಗೆ ತಂದು ಸುಟ್ಟಿರುವ ಸಾಧ್ಯತೆಯೂ ಇದೆ.
ಅಂದಾಜು 25 ವರ್ಷ ಪ್ರಾಯದ ಯುವಕನ ಶವ ಇದಾಗಿದ್ದು, ಯಾರು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಅರಸೀಕೆರೆ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ಮುಂದಾದ ಪೊಲೀಸರು ಸಾರ್ವಜನಿಕರಿಂದ ಈ ಬಗ್ಗೆ ಮಾಹಿತಿ ಕೋರಿದ್ದಾರೆ. ಜತೆಗೆ ನಾಪತ್ತೆಯಾಗಿರುವ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ ಕೇಳಿಬಂದಿದ್ದು, ಪೊಲೀಸರು ಕೂಡಾ ಅದೇ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Hassan a 25 year old murdered, body gutted in fire.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm