ಬ್ರೇಕಿಂಗ್ ನ್ಯೂಸ್
11-02-23 08:09 pm HK News Desk ಕ್ರೈಂ
ಹಾಸನ,ಫೆ.11 : ಹಾಸನ ಜಿಲ್ಲೆ ಅರಸೀಕೆರೆ ನಗರದ ಶ್ರೀನಗರ ಸಮೀಪದ ರೈಲ್ವೆ ಟ್ರ್ಯಾಕ್ ಸಮೀಪ 25 ವರ್ಷದ ಯುವಕನೊಬ್ಬನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲಾಗಿದೆ.
ಜನವಸತಿ ಸಮೀಪವೇ, ರೈಲ್ವೆ ಟ್ರ್ಯಾಕ್ ಬಳಿ ಈ ಭೀಕರ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಶನಿವಾರ ಬೆಳಗ್ಗೆ ಇಲ್ಲಿನ ರೈಲ್ವೇ ಟ್ರ್ಯಾಕ್ ಬಳಿ ಬೆಂಕಿ ಹೊತ್ತು ಉರಿಯುವುದನ್ನು ಗಮನಿಸಿದ ಸ್ಥಳೀಯರು ಹೋಗಿ ನೋಡಿದಾಗ ಅದೊಂದು ಶವ ಎನ್ನುವುದು ಗೊತ್ತಾಗಿದೆ. ರಾತ್ರಿ ಕೊಲೆ ಮಾಡಿ ಬೆಳಗ್ಗಿನ ಜಾವ ಇಲ್ಲಿಗೆ ತಂದು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ಅಥವಾ ಕೆಲವು ದಿನಗಳ ಹಿಂದೆ ಕೊಂದು, ಶವವನ್ನು ಕಟ್ಟಿ ಇಟ್ಟುಕೊಂಡು ರಾತ್ರಿ ಇಲ್ಲಿಗೆ ತಂದು ಸುಟ್ಟಿರುವ ಸಾಧ್ಯತೆಯೂ ಇದೆ.
ಅಂದಾಜು 25 ವರ್ಷ ಪ್ರಾಯದ ಯುವಕನ ಶವ ಇದಾಗಿದ್ದು, ಯಾರು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಅರಸೀಕೆರೆ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ಮುಂದಾದ ಪೊಲೀಸರು ಸಾರ್ವಜನಿಕರಿಂದ ಈ ಬಗ್ಗೆ ಮಾಹಿತಿ ಕೋರಿದ್ದಾರೆ. ಜತೆಗೆ ನಾಪತ್ತೆಯಾಗಿರುವ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ ಕೇಳಿಬಂದಿದ್ದು, ಪೊಲೀಸರು ಕೂಡಾ ಅದೇ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Hassan a 25 year old murdered, body gutted in fire.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm