ಬ್ರೇಕಿಂಗ್ ನ್ಯೂಸ್
11-02-23 08:09 pm HK News Desk ಕ್ರೈಂ
ಹಾಸನ,ಫೆ.11 : ಹಾಸನ ಜಿಲ್ಲೆ ಅರಸೀಕೆರೆ ನಗರದ ಶ್ರೀನಗರ ಸಮೀಪದ ರೈಲ್ವೆ ಟ್ರ್ಯಾಕ್ ಸಮೀಪ 25 ವರ್ಷದ ಯುವಕನೊಬ್ಬನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲಾಗಿದೆ.
ಜನವಸತಿ ಸಮೀಪವೇ, ರೈಲ್ವೆ ಟ್ರ್ಯಾಕ್ ಬಳಿ ಈ ಭೀಕರ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಶನಿವಾರ ಬೆಳಗ್ಗೆ ಇಲ್ಲಿನ ರೈಲ್ವೇ ಟ್ರ್ಯಾಕ್ ಬಳಿ ಬೆಂಕಿ ಹೊತ್ತು ಉರಿಯುವುದನ್ನು ಗಮನಿಸಿದ ಸ್ಥಳೀಯರು ಹೋಗಿ ನೋಡಿದಾಗ ಅದೊಂದು ಶವ ಎನ್ನುವುದು ಗೊತ್ತಾಗಿದೆ. ರಾತ್ರಿ ಕೊಲೆ ಮಾಡಿ ಬೆಳಗ್ಗಿನ ಜಾವ ಇಲ್ಲಿಗೆ ತಂದು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ಅಥವಾ ಕೆಲವು ದಿನಗಳ ಹಿಂದೆ ಕೊಂದು, ಶವವನ್ನು ಕಟ್ಟಿ ಇಟ್ಟುಕೊಂಡು ರಾತ್ರಿ ಇಲ್ಲಿಗೆ ತಂದು ಸುಟ್ಟಿರುವ ಸಾಧ್ಯತೆಯೂ ಇದೆ.
ಅಂದಾಜು 25 ವರ್ಷ ಪ್ರಾಯದ ಯುವಕನ ಶವ ಇದಾಗಿದ್ದು, ಯಾರು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಅರಸೀಕೆರೆ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ಮುಂದಾದ ಪೊಲೀಸರು ಸಾರ್ವಜನಿಕರಿಂದ ಈ ಬಗ್ಗೆ ಮಾಹಿತಿ ಕೋರಿದ್ದಾರೆ. ಜತೆಗೆ ನಾಪತ್ತೆಯಾಗಿರುವ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ ಕೇಳಿಬಂದಿದ್ದು, ಪೊಲೀಸರು ಕೂಡಾ ಅದೇ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Hassan a 25 year old murdered, body gutted in fire.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am