ಬ್ರೇಕಿಂಗ್ ನ್ಯೂಸ್
11-02-23 08:09 pm HK News Desk ಕ್ರೈಂ
ಹಾಸನ,ಫೆ.11 : ಹಾಸನ ಜಿಲ್ಲೆ ಅರಸೀಕೆರೆ ನಗರದ ಶ್ರೀನಗರ ಸಮೀಪದ ರೈಲ್ವೆ ಟ್ರ್ಯಾಕ್ ಸಮೀಪ 25 ವರ್ಷದ ಯುವಕನೊಬ್ಬನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲಾಗಿದೆ.
ಜನವಸತಿ ಸಮೀಪವೇ, ರೈಲ್ವೆ ಟ್ರ್ಯಾಕ್ ಬಳಿ ಈ ಭೀಕರ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಶನಿವಾರ ಬೆಳಗ್ಗೆ ಇಲ್ಲಿನ ರೈಲ್ವೇ ಟ್ರ್ಯಾಕ್ ಬಳಿ ಬೆಂಕಿ ಹೊತ್ತು ಉರಿಯುವುದನ್ನು ಗಮನಿಸಿದ ಸ್ಥಳೀಯರು ಹೋಗಿ ನೋಡಿದಾಗ ಅದೊಂದು ಶವ ಎನ್ನುವುದು ಗೊತ್ತಾಗಿದೆ. ರಾತ್ರಿ ಕೊಲೆ ಮಾಡಿ ಬೆಳಗ್ಗಿನ ಜಾವ ಇಲ್ಲಿಗೆ ತಂದು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ಅಥವಾ ಕೆಲವು ದಿನಗಳ ಹಿಂದೆ ಕೊಂದು, ಶವವನ್ನು ಕಟ್ಟಿ ಇಟ್ಟುಕೊಂಡು ರಾತ್ರಿ ಇಲ್ಲಿಗೆ ತಂದು ಸುಟ್ಟಿರುವ ಸಾಧ್ಯತೆಯೂ ಇದೆ.
ಅಂದಾಜು 25 ವರ್ಷ ಪ್ರಾಯದ ಯುವಕನ ಶವ ಇದಾಗಿದ್ದು, ಯಾರು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಅರಸೀಕೆರೆ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ಮುಂದಾದ ಪೊಲೀಸರು ಸಾರ್ವಜನಿಕರಿಂದ ಈ ಬಗ್ಗೆ ಮಾಹಿತಿ ಕೋರಿದ್ದಾರೆ. ಜತೆಗೆ ನಾಪತ್ತೆಯಾಗಿರುವ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ ಕೇಳಿಬಂದಿದ್ದು, ಪೊಲೀಸರು ಕೂಡಾ ಅದೇ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Hassan a 25 year old murdered, body gutted in fire.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm