ಬ್ರೇಕಿಂಗ್ ನ್ಯೂಸ್
20-02-23 09:55 pm Mangalore Correspondent ಕ್ರೈಂ
ಮಂಗಳೂರು, ಫೆ.20 : ಫೇಸ್ಬುಕ್ ನಲ್ಲಿ ಬಂದಿದ್ದ ಉದ್ಯೋಗ ಜಾಹೀರಾತು ನಂಬಿ ಅದಕ್ಕೆ ಅರ್ಜಿ ಹಾಕಿದ್ದಲ್ಲದೆ, ಅಪರಿಚಿತರು ಹೇಳಿದಂತೆ ವಿವಿಧ ಕಾರಣಕ್ಕೆ 9.79 ಲಕ್ಷ ರೂಪಾಯಿ ನೀಡಿ ವ್ಯಕ್ತಿಯೊಬ್ಬರು ವಂಚನೆಗೊಳಗಾದ ಬಗ್ಗೆ ಎಸ್ಪಿ ಕಚೇರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ರಾಜೇಶ್ ಆಳ್ವ ಎಂಬವರು ಹಯಾಟೆಕ್ ಪ್ರಾಪರ್ ಸೊಲ್ಯುಶನ್ ಎಂಬ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದರು. ಕಂಪನಿಯಲ್ಲಿ ಕಡಿಮೆ ವೇತನ ಇದ್ದುದರಿಂದ ಫೇಸ್ಬುಕ್ ನಲ್ಲಿ ಬಂದಿದ್ದ ಮತ್ತೊಂದು ಉದ್ಯೋಗದ ಆಫರ್ ನೋಡಿ ಅರ್ಜಿ ಹಾಕಿದ್ದರು. ಅದರಲ್ಲಿದ್ದ ವಾಟ್ಸಪ್ ನಂಬರಿಗೆ ವಿಚಾರಿಸಿದಾಗ, ಜಾಬ್ ಅಪ್ಲಿಕೇಷನ್ ಫಾರ್ಮ್ ಕಳುಹಿಸಿದ್ದರು. ಬಯೋಡೇಟಾ ಕಳುಹಿಸಿ, ಆ ಕಡೆಯಿಂದ ಅಪರಿಚಿತ ವ್ಯಕ್ತಿಗಳು ತಿಳಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವೀಸಾ ಪ್ರೊಸೆಸಿಂಗ್ ಚಾರ್ಜ್, ಕಸ್ಟಮ್ ಕ್ಲಿಯರೆನ್ಸ್ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಿದ್ದಾರೆ.
ಎಟಿಎಂ ಕ್ಯಾಶ್ ಡಿಪಾಸಿಟ್ ಮೆಷಿನ್ ಹಾಗೂ ಫೋನ್ ಪೇ, ಪೇಟಿಎಂ ಮೂಲಕ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಸುಮಾರು 9,97,000 ಹಣವನ್ನು ಕಳುಹಿಸಿದ್ದಾರೆ. ಉನ್ನತ ಉದ್ಯೋಗ ಸಿಗುತ್ತದೆ ಎಂದು ನಂಬಿ ತನ್ನಲ್ಲಿದ್ದ ಲಕ್ಷಾಂತರ ಹಣವನ್ನು ಕಳಕೊಂಡಿದ್ದಾರೆ. ಕಳೆದ ಡಿಸೆಂಬರ್ 18ರಿಂದ ಫೆಬ್ರವರಿ 20ರ ನಡುವೆ ವಂಚನೆ ಎಸಗಲಾಗಿದೆ ಎಂದು ರಾಜೇಶ್ ಆಳ್ವ ದೂರು ನೀಡಿದ್ದಾರೆ.
Mangalore Facebook Job offer advertising fraud, man loses 9.79 lakhs.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm