ಬ್ರೇಕಿಂಗ್ ನ್ಯೂಸ್
20-02-23 09:55 pm Mangalore Correspondent ಕ್ರೈಂ
ಮಂಗಳೂರು, ಫೆ.20 : ಫೇಸ್ಬುಕ್ ನಲ್ಲಿ ಬಂದಿದ್ದ ಉದ್ಯೋಗ ಜಾಹೀರಾತು ನಂಬಿ ಅದಕ್ಕೆ ಅರ್ಜಿ ಹಾಕಿದ್ದಲ್ಲದೆ, ಅಪರಿಚಿತರು ಹೇಳಿದಂತೆ ವಿವಿಧ ಕಾರಣಕ್ಕೆ 9.79 ಲಕ್ಷ ರೂಪಾಯಿ ನೀಡಿ ವ್ಯಕ್ತಿಯೊಬ್ಬರು ವಂಚನೆಗೊಳಗಾದ ಬಗ್ಗೆ ಎಸ್ಪಿ ಕಚೇರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ರಾಜೇಶ್ ಆಳ್ವ ಎಂಬವರು ಹಯಾಟೆಕ್ ಪ್ರಾಪರ್ ಸೊಲ್ಯುಶನ್ ಎಂಬ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದರು. ಕಂಪನಿಯಲ್ಲಿ ಕಡಿಮೆ ವೇತನ ಇದ್ದುದರಿಂದ ಫೇಸ್ಬುಕ್ ನಲ್ಲಿ ಬಂದಿದ್ದ ಮತ್ತೊಂದು ಉದ್ಯೋಗದ ಆಫರ್ ನೋಡಿ ಅರ್ಜಿ ಹಾಕಿದ್ದರು. ಅದರಲ್ಲಿದ್ದ ವಾಟ್ಸಪ್ ನಂಬರಿಗೆ ವಿಚಾರಿಸಿದಾಗ, ಜಾಬ್ ಅಪ್ಲಿಕೇಷನ್ ಫಾರ್ಮ್ ಕಳುಹಿಸಿದ್ದರು. ಬಯೋಡೇಟಾ ಕಳುಹಿಸಿ, ಆ ಕಡೆಯಿಂದ ಅಪರಿಚಿತ ವ್ಯಕ್ತಿಗಳು ತಿಳಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವೀಸಾ ಪ್ರೊಸೆಸಿಂಗ್ ಚಾರ್ಜ್, ಕಸ್ಟಮ್ ಕ್ಲಿಯರೆನ್ಸ್ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಿದ್ದಾರೆ.
ಎಟಿಎಂ ಕ್ಯಾಶ್ ಡಿಪಾಸಿಟ್ ಮೆಷಿನ್ ಹಾಗೂ ಫೋನ್ ಪೇ, ಪೇಟಿಎಂ ಮೂಲಕ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಸುಮಾರು 9,97,000 ಹಣವನ್ನು ಕಳುಹಿಸಿದ್ದಾರೆ. ಉನ್ನತ ಉದ್ಯೋಗ ಸಿಗುತ್ತದೆ ಎಂದು ನಂಬಿ ತನ್ನಲ್ಲಿದ್ದ ಲಕ್ಷಾಂತರ ಹಣವನ್ನು ಕಳಕೊಂಡಿದ್ದಾರೆ. ಕಳೆದ ಡಿಸೆಂಬರ್ 18ರಿಂದ ಫೆಬ್ರವರಿ 20ರ ನಡುವೆ ವಂಚನೆ ಎಸಗಲಾಗಿದೆ ಎಂದು ರಾಜೇಶ್ ಆಳ್ವ ದೂರು ನೀಡಿದ್ದಾರೆ.
Mangalore Facebook Job offer advertising fraud, man loses 9.79 lakhs.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm