ಬ್ರೇಕಿಂಗ್ ನ್ಯೂಸ್
20-02-23 09:55 pm Mangalore Correspondent ಕ್ರೈಂ
ಮಂಗಳೂರು, ಫೆ.20 : ಫೇಸ್ಬುಕ್ ನಲ್ಲಿ ಬಂದಿದ್ದ ಉದ್ಯೋಗ ಜಾಹೀರಾತು ನಂಬಿ ಅದಕ್ಕೆ ಅರ್ಜಿ ಹಾಕಿದ್ದಲ್ಲದೆ, ಅಪರಿಚಿತರು ಹೇಳಿದಂತೆ ವಿವಿಧ ಕಾರಣಕ್ಕೆ 9.79 ಲಕ್ಷ ರೂಪಾಯಿ ನೀಡಿ ವ್ಯಕ್ತಿಯೊಬ್ಬರು ವಂಚನೆಗೊಳಗಾದ ಬಗ್ಗೆ ಎಸ್ಪಿ ಕಚೇರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ರಾಜೇಶ್ ಆಳ್ವ ಎಂಬವರು ಹಯಾಟೆಕ್ ಪ್ರಾಪರ್ ಸೊಲ್ಯುಶನ್ ಎಂಬ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದರು. ಕಂಪನಿಯಲ್ಲಿ ಕಡಿಮೆ ವೇತನ ಇದ್ದುದರಿಂದ ಫೇಸ್ಬುಕ್ ನಲ್ಲಿ ಬಂದಿದ್ದ ಮತ್ತೊಂದು ಉದ್ಯೋಗದ ಆಫರ್ ನೋಡಿ ಅರ್ಜಿ ಹಾಕಿದ್ದರು. ಅದರಲ್ಲಿದ್ದ ವಾಟ್ಸಪ್ ನಂಬರಿಗೆ ವಿಚಾರಿಸಿದಾಗ, ಜಾಬ್ ಅಪ್ಲಿಕೇಷನ್ ಫಾರ್ಮ್ ಕಳುಹಿಸಿದ್ದರು. ಬಯೋಡೇಟಾ ಕಳುಹಿಸಿ, ಆ ಕಡೆಯಿಂದ ಅಪರಿಚಿತ ವ್ಯಕ್ತಿಗಳು ತಿಳಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವೀಸಾ ಪ್ರೊಸೆಸಿಂಗ್ ಚಾರ್ಜ್, ಕಸ್ಟಮ್ ಕ್ಲಿಯರೆನ್ಸ್ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಿದ್ದಾರೆ.
ಎಟಿಎಂ ಕ್ಯಾಶ್ ಡಿಪಾಸಿಟ್ ಮೆಷಿನ್ ಹಾಗೂ ಫೋನ್ ಪೇ, ಪೇಟಿಎಂ ಮೂಲಕ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಸುಮಾರು 9,97,000 ಹಣವನ್ನು ಕಳುಹಿಸಿದ್ದಾರೆ. ಉನ್ನತ ಉದ್ಯೋಗ ಸಿಗುತ್ತದೆ ಎಂದು ನಂಬಿ ತನ್ನಲ್ಲಿದ್ದ ಲಕ್ಷಾಂತರ ಹಣವನ್ನು ಕಳಕೊಂಡಿದ್ದಾರೆ. ಕಳೆದ ಡಿಸೆಂಬರ್ 18ರಿಂದ ಫೆಬ್ರವರಿ 20ರ ನಡುವೆ ವಂಚನೆ ಎಸಗಲಾಗಿದೆ ಎಂದು ರಾಜೇಶ್ ಆಳ್ವ ದೂರು ನೀಡಿದ್ದಾರೆ.
Mangalore Facebook Job offer advertising fraud, man loses 9.79 lakhs.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm