ಬ್ರೇಕಿಂಗ್ ನ್ಯೂಸ್
20-02-23 09:55 pm Mangalore Correspondent ಕ್ರೈಂ
ಮಂಗಳೂರು, ಫೆ.20 : ಫೇಸ್ಬುಕ್ ನಲ್ಲಿ ಬಂದಿದ್ದ ಉದ್ಯೋಗ ಜಾಹೀರಾತು ನಂಬಿ ಅದಕ್ಕೆ ಅರ್ಜಿ ಹಾಕಿದ್ದಲ್ಲದೆ, ಅಪರಿಚಿತರು ಹೇಳಿದಂತೆ ವಿವಿಧ ಕಾರಣಕ್ಕೆ 9.79 ಲಕ್ಷ ರೂಪಾಯಿ ನೀಡಿ ವ್ಯಕ್ತಿಯೊಬ್ಬರು ವಂಚನೆಗೊಳಗಾದ ಬಗ್ಗೆ ಎಸ್ಪಿ ಕಚೇರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ರಾಜೇಶ್ ಆಳ್ವ ಎಂಬವರು ಹಯಾಟೆಕ್ ಪ್ರಾಪರ್ ಸೊಲ್ಯುಶನ್ ಎಂಬ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದರು. ಕಂಪನಿಯಲ್ಲಿ ಕಡಿಮೆ ವೇತನ ಇದ್ದುದರಿಂದ ಫೇಸ್ಬುಕ್ ನಲ್ಲಿ ಬಂದಿದ್ದ ಮತ್ತೊಂದು ಉದ್ಯೋಗದ ಆಫರ್ ನೋಡಿ ಅರ್ಜಿ ಹಾಕಿದ್ದರು. ಅದರಲ್ಲಿದ್ದ ವಾಟ್ಸಪ್ ನಂಬರಿಗೆ ವಿಚಾರಿಸಿದಾಗ, ಜಾಬ್ ಅಪ್ಲಿಕೇಷನ್ ಫಾರ್ಮ್ ಕಳುಹಿಸಿದ್ದರು. ಬಯೋಡೇಟಾ ಕಳುಹಿಸಿ, ಆ ಕಡೆಯಿಂದ ಅಪರಿಚಿತ ವ್ಯಕ್ತಿಗಳು ತಿಳಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವೀಸಾ ಪ್ರೊಸೆಸಿಂಗ್ ಚಾರ್ಜ್, ಕಸ್ಟಮ್ ಕ್ಲಿಯರೆನ್ಸ್ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಿದ್ದಾರೆ.
ಎಟಿಎಂ ಕ್ಯಾಶ್ ಡಿಪಾಸಿಟ್ ಮೆಷಿನ್ ಹಾಗೂ ಫೋನ್ ಪೇ, ಪೇಟಿಎಂ ಮೂಲಕ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಸುಮಾರು 9,97,000 ಹಣವನ್ನು ಕಳುಹಿಸಿದ್ದಾರೆ. ಉನ್ನತ ಉದ್ಯೋಗ ಸಿಗುತ್ತದೆ ಎಂದು ನಂಬಿ ತನ್ನಲ್ಲಿದ್ದ ಲಕ್ಷಾಂತರ ಹಣವನ್ನು ಕಳಕೊಂಡಿದ್ದಾರೆ. ಕಳೆದ ಡಿಸೆಂಬರ್ 18ರಿಂದ ಫೆಬ್ರವರಿ 20ರ ನಡುವೆ ವಂಚನೆ ಎಸಗಲಾಗಿದೆ ಎಂದು ರಾಜೇಶ್ ಆಳ್ವ ದೂರು ನೀಡಿದ್ದಾರೆ.
Mangalore Facebook Job offer advertising fraud, man loses 9.79 lakhs.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm