ಬ್ರೇಕಿಂಗ್ ನ್ಯೂಸ್
20-02-23 09:55 pm Mangalore Correspondent ಕ್ರೈಂ
ಮಂಗಳೂರು, ಫೆ.20 : ಫೇಸ್ಬುಕ್ ನಲ್ಲಿ ಬಂದಿದ್ದ ಉದ್ಯೋಗ ಜಾಹೀರಾತು ನಂಬಿ ಅದಕ್ಕೆ ಅರ್ಜಿ ಹಾಕಿದ್ದಲ್ಲದೆ, ಅಪರಿಚಿತರು ಹೇಳಿದಂತೆ ವಿವಿಧ ಕಾರಣಕ್ಕೆ 9.79 ಲಕ್ಷ ರೂಪಾಯಿ ನೀಡಿ ವ್ಯಕ್ತಿಯೊಬ್ಬರು ವಂಚನೆಗೊಳಗಾದ ಬಗ್ಗೆ ಎಸ್ಪಿ ಕಚೇರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ರಾಜೇಶ್ ಆಳ್ವ ಎಂಬವರು ಹಯಾಟೆಕ್ ಪ್ರಾಪರ್ ಸೊಲ್ಯುಶನ್ ಎಂಬ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದರು. ಕಂಪನಿಯಲ್ಲಿ ಕಡಿಮೆ ವೇತನ ಇದ್ದುದರಿಂದ ಫೇಸ್ಬುಕ್ ನಲ್ಲಿ ಬಂದಿದ್ದ ಮತ್ತೊಂದು ಉದ್ಯೋಗದ ಆಫರ್ ನೋಡಿ ಅರ್ಜಿ ಹಾಕಿದ್ದರು. ಅದರಲ್ಲಿದ್ದ ವಾಟ್ಸಪ್ ನಂಬರಿಗೆ ವಿಚಾರಿಸಿದಾಗ, ಜಾಬ್ ಅಪ್ಲಿಕೇಷನ್ ಫಾರ್ಮ್ ಕಳುಹಿಸಿದ್ದರು. ಬಯೋಡೇಟಾ ಕಳುಹಿಸಿ, ಆ ಕಡೆಯಿಂದ ಅಪರಿಚಿತ ವ್ಯಕ್ತಿಗಳು ತಿಳಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವೀಸಾ ಪ್ರೊಸೆಸಿಂಗ್ ಚಾರ್ಜ್, ಕಸ್ಟಮ್ ಕ್ಲಿಯರೆನ್ಸ್ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಿದ್ದಾರೆ.
ಎಟಿಎಂ ಕ್ಯಾಶ್ ಡಿಪಾಸಿಟ್ ಮೆಷಿನ್ ಹಾಗೂ ಫೋನ್ ಪೇ, ಪೇಟಿಎಂ ಮೂಲಕ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಸುಮಾರು 9,97,000 ಹಣವನ್ನು ಕಳುಹಿಸಿದ್ದಾರೆ. ಉನ್ನತ ಉದ್ಯೋಗ ಸಿಗುತ್ತದೆ ಎಂದು ನಂಬಿ ತನ್ನಲ್ಲಿದ್ದ ಲಕ್ಷಾಂತರ ಹಣವನ್ನು ಕಳಕೊಂಡಿದ್ದಾರೆ. ಕಳೆದ ಡಿಸೆಂಬರ್ 18ರಿಂದ ಫೆಬ್ರವರಿ 20ರ ನಡುವೆ ವಂಚನೆ ಎಸಗಲಾಗಿದೆ ಎಂದು ರಾಜೇಶ್ ಆಳ್ವ ದೂರು ನೀಡಿದ್ದಾರೆ.
Mangalore Facebook Job offer advertising fraud, man loses 9.79 lakhs.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm