ಬ್ರೇಕಿಂಗ್ ನ್ಯೂಸ್
20-02-23 10:25 pm Mangalore Correspondent ಕ್ರೈಂ
ಪುತ್ತೂರು, ಫೆ.20 : ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಮಹಿಳಾ ಕಂಡಕ್ಟರ್ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ ಮಧ್ಯಾಹ್ನ ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ ನಲ್ಲಿ ಕಿಕ್ಕಿರಿದು ತುಂಬುವಷ್ಟು ಪ್ರಯಾಣಿಕರಿದ್ದರು. ಈ ವೇಳೆ, ಬಸ್ಸಿಗೆ ಅಂಗವಿಕಲ ವ್ಯಕ್ತಿಯೊಬ್ಬರು ಹತ್ತಿದ್ದು ಕಂಡಕ್ಟರ್ ಆಗಿದ್ದ ಮಹಿಳೆ ಅಂಗವಿಕಲ ವ್ಯಕ್ತಿಗಳಿಗೆ ಮೀಸಲಾಗಿರುವ ಸೀಟು ಬಿಟ್ಟು ಕೊಡುವಂತೆ ಪ್ರಯಾಣಿಕನಿಗೆ ಹೇಳಿದ್ದಾರೆ.
ಇದರಿಂದ ಸಿಟ್ಟುಗೊಂಡ ಪ್ರಯಾಣಿಕ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕಂಡಕ್ಟರ್ ಮಹಿಳೆಯ ಕಾಲರ್ ಹಿಡಿದು ಎಳೆದಿದ್ದಾನೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದು ಅಡ್ಡ ಕೈಹಿಡಿದ ಮಹಿಳೆಯ ಕೈಯನ್ನು ಹಿಡಿದು ತಿರುಚಿದ್ದಾರೆ. ಇದಾಗುತ್ತಲೇ ಚಾಲಕ ಬಸ್ ನಿಲ್ಲಿಸಿ ಕಂಡಕ್ಟರ್ ನೆರವಿಗೆ ಬಂದಿದ್ದಾರೆ. ಬಸ್ ಪುತ್ತೂರು ಹೊರವಲಯದ ಪ್ರಗತಿ ಆಸ್ಪತ್ರೆ ಬಳಿ ನಿಲ್ಲುತ್ತಿದ್ದಂತೆ ಆರೋಪಿ ಪ್ರಯಾಣಿಕ ಬಸ್ ಇಳಿದು ಪರಾರಿಯಾಗಿದ್ದಾನೆ.
ಕಂಡಕ್ಟರ್ ಮಹಿಳೆ, ಆರೋಪಿಯ ಬಗ್ಗೆ ಇತರ ಪ್ರಯಾಣಿಕರ ಜೊತೆಗೆ ಮಾತನಾಡಿದ ವೇಳೆ ಆತನ ಹೆಸರು ಹಸನ್ ಮುರ ಎಂದು ಗೊತ್ತಾಗಿದೆ. ಆರೋಪಿಯ ಹೆಸರು ಉಲ್ಲೇಖಿಸಿ ಕಂಡಕ್ಟರ್ ಪುತ್ತೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕೈ ತಿರುಚಿದ್ದರಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೈ ಹಿಡಿದು ಮಹಿಳೆಯ ಮೈಗೆ ಹಾಕಿದ್ದರಿಂದ ಆರೋಪಿ ವಿರುದ್ಧ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
In a shocking incident, a woman conductor was allegedly assaulted and abused by a passenger of a KSRTC bus which was on its way from Puttur to The State Bank bus stand in Mangaluru.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm