ಬ್ರೇಕಿಂಗ್ ನ್ಯೂಸ್
24-02-23 09:05 pm HK News Desk ಕ್ರೈಂ
ಕಾರವಾರ, ಫೆ.24 : ಆಸ್ತಿ ವಿಚಾರಕ್ಕೆ ಸಂಬಂಧಿಸಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಘಟನೆ ಭಟ್ಕಳ ತಾಲ್ಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ನಡೆದಿದೆ.
ಶಂಭು ಹೆಗಡೆ (75), ಅವರ ಪತ್ನಿ ಮಾದೇವಿ ಹೆಗಡೆ (45), ದಂಪತಿಯ ಮಗ ರಾಜೀವ್ ಹೆಗಡೆ (34) ಹಾಗೂ ಇವರ ಸೊಸೆ ಕುಸುಮಾ ಭಟ್(30) ಕೊಲೆಯಾದವರು. ನಾಲ್ಕು ವರ್ಷದ ಮಗು ಮನೆಯಲ್ಲಿ ಮಲಗಿದ್ದರೆ, ಹತ್ತು ವರ್ಷದ ಬಾಲಕ ಪಕ್ಕದ ಮನೆಯಲ್ಲಿದ್ದ ಕಾರಣ ಕೊಲೆಗಡುಕರಿಂದ ಪಾರಾಗಿದ್ದಾರೆ.
ಇದೇ ಕುಟುಂಬದ ಸಂಬಂಧಿ ವಿನಯ ಶ್ರೀಧರ ಭಟ್ ಕತ್ತಿಯಿಂದ ಹಲ್ಲೆ ಮಾಡಿ ಈ ಕೃತ್ಯ ಎಸಗಿದ್ದಾನೆ. ಏಳು ತಿಂಗಳ ಹಿಂದೆ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಶ್ರೀಧರ ಭಟ್ ಸಾವಿನ ನಂತರ ಅವರ ಪತ್ನಿ ವಿದ್ಯಾ ಭಟ್ ಕುಟುಂಬದ ಆಸ್ತಿಯಲ್ಲಿ ಪಾಲು ಕೇಳಿ ಜಗಳ ಮಾಡಿಕೊಂಡಿದ್ದರು. ಮಾತುಕತೆ ನಂತರ ಕೊಲೆಯಾದ ಶಂಭು ಭಟ್ಟರು ಸೊಸೆ ವಿದ್ಯಾಳಿಗೆ ಆಸ್ತಿಯಲ್ಲಿ ಪಾಲು ನೀಡಿದ್ದರು. ಇದೇ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ವಿದ್ಯಾಳ ಸಹೋದರ ಹಲ್ಯಾಣಿ ನಿವಾಸಿ ವಿನಯ ಶ್ರೀಧರ ಭಟ್ ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೊಲೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
Four members of a family were stabbed to death at Hadavalli in Bhatkal taluk on Friday. The deceased have been identified as Shambu Bhat (65), his second wife Mahadevi Bhat (40), his son Rajiv Bhat (34) and his wife Kusuma Bhat (30).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm