ಬ್ರೇಕಿಂಗ್ ನ್ಯೂಸ್
24-02-23 11:25 pm Bengaluru Correspondent ಕ್ರೈಂ
ಬೆಂಗಳೂರು, ಫೆ.24: ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದ ಪ್ರಸಿದ್ಧ ನಟಿ ಫ್ಲೋರಾ ಸೈನಿ ಅಲಿಯಾಸ್ ಆಶಾ ಸೈನಿ, ಪ್ರಸಿದ್ಧ ನಿರ್ಮಾಪಕ ಗೌರಂಗ್ ದೋಷಿ ಜೊತೆಗೆ ಅನುಭವಿಸಿದ ನರಕಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ.
ಬಾಯ್ಫ್ರೆಂಡ್ ಆಗಿದ್ದ ಗೌರಂಗ್ ದೋಷಿ ಜೊತೆ ತಾನು ಅನುಭವಿಸಿದ ಚಿತ್ರಹಿಂಸೆಯನ್ನು ಫ್ಲೋರಾ ಸೈನಿ ಬಿಚ್ಚಿಟ್ಟಿದ್ದಾರೆ. "ನಾನು ಅವರನ್ನು ಪ್ರೀತಿಸುತ್ತಿದ್ದೆ. ಆದರೆ ಕೆಲ ಸಮಯದಲ್ಲೇ ನಿಜ ಸ್ಥಿತಿ ತಿಳಿಯಿತು. ನನ್ನ ಮುಖಕ್ಕೆ ಪಂಚ್ ಮಾಡುತ್ತಿದ್ದರು. ನನ್ನ ಖಾಸಗಿ ಭಾಗಗಳಿಗೆ ಗುದ್ದಿದ್ದರು. ನನ್ನ ಫೋನ್ ತೆಗೆದುಕೊಂಡು ನನ್ನನ್ನು ಬಿಟ್ಟು ಹೋಗುವಂತೆ ಒತ್ತಾಯಿಸಿದರು.
14 ತಿಂಗಳ ಕಾಲ ನನ್ನನ್ನು ಯಾರೊಂದಿಗೂ ಮಾತನಾಡಲು ಬಿಡಲಿಲ್ಲ. ಕೊನೆಗೆ ಒಂದು ದಿನ ನನ್ನ ಹೊಟ್ಟೆಗೆ ಒದ್ದ ಆ ದಿನ ನಾನು ಮನೆಯನ್ನೇ ಬಿಟ್ಟು ಓಡಿಬಂದಿದ್ದೆ ಎಂದು ತನಗಾದ ಕಷ್ಟವನ್ನು ಹೇಳಿಕೊಂಡಿದ್ದಾರೆ.
ಫ್ಲೋರಾ ಹಲವಾರು ಕನ್ನಡ, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿದ್ಧಾರೆ. ಪ್ರೇಮ ಕೋಶಂ (1999) ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ರಜನಿಕಾಂತ್, ಕಾರ್ತಿಕ್, ಜಗಪತಿ ಬಾಬು, ಬಾಲಕೃಷ್ಣ, ಸಿದ್ಧಾಂತ್, ಸುದೀಪ್, ಶಿವರಾಜಕುಮಾರ್, ವಿಜಯಕಾಂತ್, ಪ್ರಭು ಮತ್ತು ರಾಜಶೇಖರ್ ಅವರಂತಹ ಖ್ಯಾತ ನಟರೊಂದಿಗೆ ತೆರೆಹಂಚಿಕೊಂಡಿದ್ದಾರೆ.
Actress Flora Saini recently opened up about the worst phase of her life when she was in an abusive relationship with a producer. She said "I was in love, he was a famous producer. But soon things changed… he turned abusive, he’s box my face and punch my private parts. He took my phone and forced me to quit work. For 14 months, he didn’t let me talk to anyone. Until one evening he punched me in the stomach, and I ran away," she claimed.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 07:10 pm
Mangalore Correspondent
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm