ಬ್ರೇಕಿಂಗ್ ನ್ಯೂಸ್
25-02-23 01:21 pm Mangalore Correspondent ಕ್ರೈಂ
ಮಂಗಳೂರು, ಫೆ.25 : ಮಹಿಳೆಯ ಧ್ವನಿಯನ್ನು ಅನುಕರಿಸಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಬ್ಲ್ಯಾಕ್ ಮೇಲ್ ಮೂಲಕ ಹಣ ಪೀಕಿಸಿದ ಘಟನೆ ನಡೆದಿದ್ದು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೂಡುಬಿದಿರೆ ಸಮೀಪದ ಬಿರಾವು ನಿವಾಸಿ ಧನಂಜಯ ಎಂದು ಗುರುತಿಸಲಾಗಿದೆ.
ಬೈಕಂಪಾಡಿ ಕೈಗಾರಿಕಾ ಸಂಕೀರ್ಣದಲ್ಲಿ ಕಂಪೆನಿಯೊಂದರ ಉದ್ಯೋಗಿಯಾಗಿರುವ ಹೊಸಬೆಟ್ಟು ನಿವಾಸಿ ನವೀನ್ಚಂದ್ರ ಎಂಬವರಿಗೆ “ಉಷಾ’ ಎನ್ನುವ ಹೆಸರಿನಲ್ಲಿ ಪರಿಚಯ ಹೇಳಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ ಮಾಡಿದ್ದ. ಅಲ್ಲದೆ, ಬೇರೆ ಯಾರದ್ದೋ ಹುಡುಗಿಯ ಖಾಸಗಿ ಅಂಗದ ಫೋಟೊ ಕಳಿಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದ.
25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಕರೆ ಮಾಡಿದ ಫೋನ್ ರೆಕಾರ್ಡ್ ಮತ್ತು ಫೋಟೋಗಳನ್ನು ಲೀಕ್ ಮಾಡುವುದಾಗಿ ಹೇಳಿ ಬೆದರಿಸಿದ್ದ. ಇದರಿಂದ ಕಂಗಾಲಾದ ನವೀನ್ಚಂದ್ರ ಅವರು ಒಮ್ಮೆ 2 ಸಾವಿರ ರೂ. ಗೂಗಲ್ ಪೇ ಮಾಡಿದ್ದರು. ಬಳಿಕವೂ ಪದೇ ಪದೆ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರಿಂದ ರೋಸಿ ಹೋಗಿ ಪೊಲೀಸರಿಗೆ ದೂರು ನೀಡಿದ್ದರು.
ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಉಷಾ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯ ಬೆನ್ನತ್ತಿದಾಗ ಅಸಲಿ ವಿಚಾರ ಬಯಲಾಗಿದೆ. ಆರೋಪಿ ಧನಂಜಯ ಎಂಬ ವ್ಯಕ್ತಿಯೇ ಹೆಣ್ಣಿನ ಸ್ವರದಲ್ಲಿ ಫೋನ್ ಕಿರುಕುಳ ನೀಡಿದ್ದು ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Mangalore Man arrested for creating fake profile, blackmailing with womans voice in Surathkal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm