ಬ್ರೇಕಿಂಗ್ ನ್ಯೂಸ್
25-02-23 01:21 pm Mangalore Correspondent ಕ್ರೈಂ
ಮಂಗಳೂರು, ಫೆ.25 : ಮಹಿಳೆಯ ಧ್ವನಿಯನ್ನು ಅನುಕರಿಸಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಬ್ಲ್ಯಾಕ್ ಮೇಲ್ ಮೂಲಕ ಹಣ ಪೀಕಿಸಿದ ಘಟನೆ ನಡೆದಿದ್ದು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೂಡುಬಿದಿರೆ ಸಮೀಪದ ಬಿರಾವು ನಿವಾಸಿ ಧನಂಜಯ ಎಂದು ಗುರುತಿಸಲಾಗಿದೆ.
ಬೈಕಂಪಾಡಿ ಕೈಗಾರಿಕಾ ಸಂಕೀರ್ಣದಲ್ಲಿ ಕಂಪೆನಿಯೊಂದರ ಉದ್ಯೋಗಿಯಾಗಿರುವ ಹೊಸಬೆಟ್ಟು ನಿವಾಸಿ ನವೀನ್ಚಂದ್ರ ಎಂಬವರಿಗೆ “ಉಷಾ’ ಎನ್ನುವ ಹೆಸರಿನಲ್ಲಿ ಪರಿಚಯ ಹೇಳಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ ಮಾಡಿದ್ದ. ಅಲ್ಲದೆ, ಬೇರೆ ಯಾರದ್ದೋ ಹುಡುಗಿಯ ಖಾಸಗಿ ಅಂಗದ ಫೋಟೊ ಕಳಿಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದ.
25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಕರೆ ಮಾಡಿದ ಫೋನ್ ರೆಕಾರ್ಡ್ ಮತ್ತು ಫೋಟೋಗಳನ್ನು ಲೀಕ್ ಮಾಡುವುದಾಗಿ ಹೇಳಿ ಬೆದರಿಸಿದ್ದ. ಇದರಿಂದ ಕಂಗಾಲಾದ ನವೀನ್ಚಂದ್ರ ಅವರು ಒಮ್ಮೆ 2 ಸಾವಿರ ರೂ. ಗೂಗಲ್ ಪೇ ಮಾಡಿದ್ದರು. ಬಳಿಕವೂ ಪದೇ ಪದೆ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರಿಂದ ರೋಸಿ ಹೋಗಿ ಪೊಲೀಸರಿಗೆ ದೂರು ನೀಡಿದ್ದರು.
ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಉಷಾ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯ ಬೆನ್ನತ್ತಿದಾಗ ಅಸಲಿ ವಿಚಾರ ಬಯಲಾಗಿದೆ. ಆರೋಪಿ ಧನಂಜಯ ಎಂಬ ವ್ಯಕ್ತಿಯೇ ಹೆಣ್ಣಿನ ಸ್ವರದಲ್ಲಿ ಫೋನ್ ಕಿರುಕುಳ ನೀಡಿದ್ದು ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Mangalore Man arrested for creating fake profile, blackmailing with womans voice in Surathkal.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm