ಬ್ರೇಕಿಂಗ್ ನ್ಯೂಸ್
25-02-23 01:21 pm Mangalore Correspondent ಕ್ರೈಂ
ಮಂಗಳೂರು, ಫೆ.25 : ಮಹಿಳೆಯ ಧ್ವನಿಯನ್ನು ಅನುಕರಿಸಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಬ್ಲ್ಯಾಕ್ ಮೇಲ್ ಮೂಲಕ ಹಣ ಪೀಕಿಸಿದ ಘಟನೆ ನಡೆದಿದ್ದು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೂಡುಬಿದಿರೆ ಸಮೀಪದ ಬಿರಾವು ನಿವಾಸಿ ಧನಂಜಯ ಎಂದು ಗುರುತಿಸಲಾಗಿದೆ.
ಬೈಕಂಪಾಡಿ ಕೈಗಾರಿಕಾ ಸಂಕೀರ್ಣದಲ್ಲಿ ಕಂಪೆನಿಯೊಂದರ ಉದ್ಯೋಗಿಯಾಗಿರುವ ಹೊಸಬೆಟ್ಟು ನಿವಾಸಿ ನವೀನ್ಚಂದ್ರ ಎಂಬವರಿಗೆ “ಉಷಾ’ ಎನ್ನುವ ಹೆಸರಿನಲ್ಲಿ ಪರಿಚಯ ಹೇಳಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ ಮಾಡಿದ್ದ. ಅಲ್ಲದೆ, ಬೇರೆ ಯಾರದ್ದೋ ಹುಡುಗಿಯ ಖಾಸಗಿ ಅಂಗದ ಫೋಟೊ ಕಳಿಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದ.
25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಕರೆ ಮಾಡಿದ ಫೋನ್ ರೆಕಾರ್ಡ್ ಮತ್ತು ಫೋಟೋಗಳನ್ನು ಲೀಕ್ ಮಾಡುವುದಾಗಿ ಹೇಳಿ ಬೆದರಿಸಿದ್ದ. ಇದರಿಂದ ಕಂಗಾಲಾದ ನವೀನ್ಚಂದ್ರ ಅವರು ಒಮ್ಮೆ 2 ಸಾವಿರ ರೂ. ಗೂಗಲ್ ಪೇ ಮಾಡಿದ್ದರು. ಬಳಿಕವೂ ಪದೇ ಪದೆ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರಿಂದ ರೋಸಿ ಹೋಗಿ ಪೊಲೀಸರಿಗೆ ದೂರು ನೀಡಿದ್ದರು.
ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಉಷಾ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯ ಬೆನ್ನತ್ತಿದಾಗ ಅಸಲಿ ವಿಚಾರ ಬಯಲಾಗಿದೆ. ಆರೋಪಿ ಧನಂಜಯ ಎಂಬ ವ್ಯಕ್ತಿಯೇ ಹೆಣ್ಣಿನ ಸ್ವರದಲ್ಲಿ ಫೋನ್ ಕಿರುಕುಳ ನೀಡಿದ್ದು ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Mangalore Man arrested for creating fake profile, blackmailing with womans voice in Surathkal.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm