ಬ್ರೇಕಿಂಗ್ ನ್ಯೂಸ್
25-02-23 01:21 pm Mangalore Correspondent ಕ್ರೈಂ
ಮಂಗಳೂರು, ಫೆ.25 : ಮಹಿಳೆಯ ಧ್ವನಿಯನ್ನು ಅನುಕರಿಸಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಬ್ಲ್ಯಾಕ್ ಮೇಲ್ ಮೂಲಕ ಹಣ ಪೀಕಿಸಿದ ಘಟನೆ ನಡೆದಿದ್ದು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೂಡುಬಿದಿರೆ ಸಮೀಪದ ಬಿರಾವು ನಿವಾಸಿ ಧನಂಜಯ ಎಂದು ಗುರುತಿಸಲಾಗಿದೆ.
ಬೈಕಂಪಾಡಿ ಕೈಗಾರಿಕಾ ಸಂಕೀರ್ಣದಲ್ಲಿ ಕಂಪೆನಿಯೊಂದರ ಉದ್ಯೋಗಿಯಾಗಿರುವ ಹೊಸಬೆಟ್ಟು ನಿವಾಸಿ ನವೀನ್ಚಂದ್ರ ಎಂಬವರಿಗೆ “ಉಷಾ’ ಎನ್ನುವ ಹೆಸರಿನಲ್ಲಿ ಪರಿಚಯ ಹೇಳಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ ಮಾಡಿದ್ದ. ಅಲ್ಲದೆ, ಬೇರೆ ಯಾರದ್ದೋ ಹುಡುಗಿಯ ಖಾಸಗಿ ಅಂಗದ ಫೋಟೊ ಕಳಿಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದ.
25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಕರೆ ಮಾಡಿದ ಫೋನ್ ರೆಕಾರ್ಡ್ ಮತ್ತು ಫೋಟೋಗಳನ್ನು ಲೀಕ್ ಮಾಡುವುದಾಗಿ ಹೇಳಿ ಬೆದರಿಸಿದ್ದ. ಇದರಿಂದ ಕಂಗಾಲಾದ ನವೀನ್ಚಂದ್ರ ಅವರು ಒಮ್ಮೆ 2 ಸಾವಿರ ರೂ. ಗೂಗಲ್ ಪೇ ಮಾಡಿದ್ದರು. ಬಳಿಕವೂ ಪದೇ ಪದೆ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರಿಂದ ರೋಸಿ ಹೋಗಿ ಪೊಲೀಸರಿಗೆ ದೂರು ನೀಡಿದ್ದರು.
ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಉಷಾ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯ ಬೆನ್ನತ್ತಿದಾಗ ಅಸಲಿ ವಿಚಾರ ಬಯಲಾಗಿದೆ. ಆರೋಪಿ ಧನಂಜಯ ಎಂಬ ವ್ಯಕ್ತಿಯೇ ಹೆಣ್ಣಿನ ಸ್ವರದಲ್ಲಿ ಫೋನ್ ಕಿರುಕುಳ ನೀಡಿದ್ದು ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Mangalore Man arrested for creating fake profile, blackmailing with womans voice in Surathkal.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm