ಬ್ರೇಕಿಂಗ್ ನ್ಯೂಸ್
26-02-23 03:48 pm Bangalore Correspondent ಕ್ರೈಂ
ಬೆಂಗಳೂರು, ಫೆ.26: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳ ಜಾಲವನ್ನು ಬೇಧಿಸಿ ಭರ್ಜರಿ ಬೇಟೆಯಾಡಿರುವ ಅಮೃತಹಳ್ಳಿ ಪೊಲೀಸರು 8 ಮಂದಿಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಮಪೀನ್ ಅಲಿಯಾಸ್ ಮಬಿನ್(೩೨) ಮನ್ಸೂರ್ (36) ಎಲೆಕ್ಟ್ರಾನಿಕ್ ಸಿಟಿಯ ಗಾರ್ಡನ್ ಲೇಔಟ್ ನ ಅಭಿಷೇಕ್(27) ಅಕ್ಷಯ್ ಶಿವನ್ ಅಲಿಯಾಸ್ ಅಕ್ಕಿ(28) ಅರ್ಜುನ್ ಅಲಿಯಾಸ್ ಮೋನಿಕಿಮ್ (26) ಅಖಿಲ್(26)ಜೋಯಲ್ ಜೋಶ್ ಅಲಿಯಾಸ್ ಜೋಯಸ್(21) ಹಾಗೂ ಪೃಥ್ವಿನ್.ಪಿ ಅಲಿಯಾಸ್ ಪೃಥ್ವಿ(23) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರೆಲ್ಲರೂ ಕೇರಳದ ತ್ರಿಶೂರ್, ಕಣ್ಣೂರು ಮೂಲದವರಾಗಿದ್ದು ಹಲವು ವರ್ಷಗಳಿಂದ ಮಾದಕವಸ್ತು ಸರಬರಾಜು ಮಾರಾಟ ಜಾಲವನ್ನು ನಡೆಸುತ್ತಿದ್ದರು ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಮಾದಕವಸ್ತುಗಳನ್ನು ಪಡೆದು ಸೇವನೆ ಮಾಡುತ್ತಿದ್ದ 20 ಮಂದಿ ಗ್ರಾಹಕರುಗಳನ್ನು ವಶಕ್ಕೆ ಪಡೆದು 27(ಬಿ) ಎನ್ಡಿಪಿಎಸ್ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬಂಧಿತರಿಂದ 740 ಗ್ರಾಂ ಮೆಥಕ್ಯೂಲನ್, 200 ಗ್ರಾಂ ಗಾಂಜಾ, 165 ಗ್ರಾಂ ಚರಸ್ ಹಾಗು 20 ಗ್ರಾಂ ಎಂಡಿಎಂಎ ಮಾದಕವಸ್ತುಗಳನ್ನು ಹಾಗು ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನ, 1 ಕಾರು, 7 ಮೊಬೈಲ್ ಪೋನ್ಗಳು, ವೇಯಿಂಗ್ ಮಿಷನ್ ಹಾಗು ಖಾಲಿ ಜಿಪ್ಲಾಕ್ ಪ್ಲಾಸ್ಟಿಕ್ ಕವರ್ ಸೇರಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
Eight youths of Kerala arrested for drug peddling by Bangalore Police, 50 lakhs worth item seized.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am